ಇಂದಿರಾ ಕ್ಯಾಂಟೀನ್ ಓಪನ್ ಆದ್ರೂ ತಿಂಡಿಯೇ ಇಲ್ಲಾ?!

Webdunia
ಗುರುವಾರ, 17 ಆಗಸ್ಟ್ 2017 (10:09 IST)
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಇಂದಿರಾ ಕ್ಯಾಂಟೀನ್ ಯೋಜನೆ ಜನರಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದೆ. ಆದರೆ ಮೊದಲ ದಿನ ಕೊಂಚ ನಿರಾಸೆ ಮೂಡಿಸಿದೆ.

 
ಅಗ್ಗದ ದರದಲ್ಲಿ ಊಟ, ಉಪಾಹಾರ ಸಿಗುತ್ತದೆಂದು ಬೆಳಿಗ್ಗೆಯಿಂದ ನಗರದ ವಿವಿದೆಡೆ ಕ್ಯಾಂಟೀನ್ ಗೆ ಬೆಳ್ಳಂ ಬೆಳಿಗ್ಗೆ ತಿಂಡಿ ತಿನ್ನಲು ಬಂದ ಗ್ರಾಹಕರಿಗೆ ಕೊಂಚ ನಿರಾಸೆಯಾಗಿದೆ.

ಕೆಲವು ಕಡೆ ತಿಂಡಿ  ಇಲ್ಲ ಎಂದು ಬೋರ್ಡ್ ಇದ್ದರೆ, ಇನ್ನು ಕೆಲವೆಡೆ ಕೇವಲ ಒಂದು ಗಂಟೆಯೊಳಗೆ ತಿಂಡಿ ಖಾಲಿ ಎನ್ನುತ್ತಿದ್ದರು. ಮತ್ತೆ ಕೆಲವೆಡೆ ಜನರು ಬೆಳಿಗ್ಗೆ 6 ಗಂಟೆಯಿಂದಲೇ ತಿಂಡಿಗಾಗಿ ಕ್ಯೂ ನಿಂತಿದ್ದರೂ, ಸಮಯಕ್ಕೆ ಸರಿಯಾಗಿ ತಿಂಡಿ ಬರಲಿಲ್ಲ. ಹೀಗಾಗಿ ಮೊದಲ ದಿನ ಕೊಂಚ ಗಲಿಬಿಲಿಯಾಗಿದ್ದು ನಿಜ.

ಇದನ್ನೂ ಓದಿ.. ‘ಕಮಲ್ ಹಾಸನ್ ಮಾನಸಿಕ ಸ್ವಾಸ್ಥ್ಯ ಕಳೆದುಕೊಂಡಿದ್ದಾರೆ’
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ ಜಾನಕಿ ಅಮ್ಮ ಕನ್ನಡ ನಾಡಿನಲ್ಲೇ ಮಣ್ಣಾಗಬೇಕು ಎಂದು ಮಹತ್ವದ ನಿರ್ಧಾರಕ್ಕೆ ಮುಂದಾದ ಸಾ ರಾ ಮಹೇಶ್

ವಿಯೆಟ್ನಾಂನಲ್ಲಿ ದೋಣಿ ದುರಂತ, ಭಾರತೀಯ ಪ್ರವಾಸಿಗರು ಸೇರಿದಂತೆ 15ಮಂದಿ ಸಾವು

ರಾಜ್ಯ ಸರ್ಕಾರ ಬಾಂಗ್ಲಾದೇಶವರಿಗೆ ಪೌರತ್ವ ಕೊಡಲು ಆಗುತ್ತದೆಯೇ

ಮಗುವನ್ನು ನೆಲಕ್ಕೆ ಬಡಿದು ಕೊಂದ ಪಾಪಿಗೆ ಗಲ್ಲು ಶಿಕ್ಷೆ: ಎಲ್ಲಾ ಪ್ರಕರಣವೂ ಇಷ್ಟು ಬೇಗ ಇತ್ಯರ್ಥವಾಗಬೇಕು ಎಂದ ಪಬ್ಲಿಕ್

ಒಂದು ಸೂರು, ಆರು ತಲೆಮಾರುಗಳು, 83 ಸದಸ್ಯರು, ನಾಗಪ್ಪರ ಅವಿಭಕ್ತ ಕುಟುಂಬದ ಒಂದು ಲುಕ್, Video

ಮುಂದಿನ ಸುದ್ದಿ
Show comments