Webdunia - Bharat's app for daily news and videos

Install App

ಇಂದಿರಾ ಕ್ಯಾಂಟಿನ್ ಅವ್ಯವಹಾರ ಆರೋಪ: ಯಾವುದೇ ತನಿಖೆಗೆ ಸಿದ್ದ ಎಂದ ಪರಮೇಶ್ವರ್

Webdunia
ಗುರುವಾರ, 20 ಜುಲೈ 2017 (19:08 IST)
ಇಂದಿರಾ ಕ್ಯಾಂಟಿನ್ ಯೋಜನೆಯಲ್ಲಿ ಅವ್ಯವಹಾರವಾಗಿ ಎನ್ನುವ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ತಳ್ಳಿಹಾಕಿದ್ದಾರೆ. 
 
ಕೆಲವರು ಹೊಟ್ಟೆ ಉರಿಯಿಂದಾಗಿ ಅನಗತ್ಯವಾಗಿ ಇಂದಿರಾ ಕ್ಯಾಂಟಿನ್ ಯೋಜನೆಯಲ್ಲಿ ಅವ್ಯವಹಾರವಾಗಿದೆ ಎಂದು ಆರೋಪಿಸುತ್ತಿದ್ದಾರೆ. ಬಿಜೆಪಿ ಮುಖಂಡರು ಭ್ರಷ್ಟಾಚಾರ ನಿಗ್ರಹ ದಳ ಮತ್ತು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಹಸಿವು ನೀಗಿಸುವ ಯೋಜನೆಗಳಲ್ಲಿ ಅವ್ಯವಹಾರ ಮಾಡುವುದಿಲ್ಲ. ಎಸಿಬಿ ಅಥವಾ ಲೋಕಾಯುಕ್ತ ತನಿಖೆಯಾಗಲಿ ಎದುರಿಸಲು ನಾವು ಸಿದ್ದರಿದ್ದೇವೆ ಎಂದು ತಿರುಗೇಟು ನೀಡಿದರು.
 
ಬಡವರಿಗೆ, ದೀನ ದಲಿತರ, ಶೋಷಿತರಿಗೆ ಆಶಾಕಿರಣವಾಗಿರುವ ಇಂದಿರಾ ಕ್ಯಾಂಟಿನ್ ಜಾರಿಯಿಂದ ತಮ್ಮ ಪಕ್ಷಕ್ಕೆ ಹೊಡತ ಬೀಳಲಿದೆ ಎನ್ನುವ ದುರುದ್ದೇಶದಿಂದ ವಿಪಕ್ಷಗಳು ಯೋಜನೆ ಜಾರಿಗೆ ಅಡ್ಡಬರುತ್ತಿವೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಗುಡುಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments