Webdunia - Bharat's app for daily news and videos

Install App

ಇಂದಿರಾ ಗಾಂಧಿ ಅವರೂ ಜೈಲಿಗೆ ಹೋಗಿದ್ದರು: ಯಡಿಯೂರಪ್ಪ

Webdunia
ಗುರುವಾರ, 14 ಡಿಸೆಂಬರ್ 2017 (14:59 IST)
ಯಡಿಯೂರಪ್ಪ ಜೈಲಿಗೆ ಹೋಗಿ ಬಂದಿದ್ದಾರೆ ಎಂದು ಹೇಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಮಂತ್ರಿ ದಿ.ಇಂದಿರಾಗಾಂಧಿ ಅವರೂ ಜೈಲಿಗೆ ಹೋಗಿ ಬಂದಿದ್ದಾರೆ ಎಂಬುದು ಮರೆತಿದ್ದಾರೆಯೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರಶ್ನಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಮತ್ತು ರಾಜ್ಯಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌ ಅವರು ಜಾಮೀನಿನ ಮೇಲೆ ಓಡಾಡುತ್ತಿರುವುದು ಸಿದ್ದರಾಮಯ್ಯಗೆ ತಿಳಿದಿಲ್ಲವೇ ಎಂದು ಗುಡುಗಿದ್ದಾರೆ.

ನಾಲ್ಕುವರೆ ವರ್ಷ ಆಡಳಿತ ನಡೆಸಿರುವ ಸಿದ್ದರಾಮಯ್ಯ ಇಷ್ಟು ದಿನಗಳು ಅಸತ್ಯದ ನಡಿಗೆ ಮಾಡಿ, ಈಗ ಸತ್ಯದ ನಡಿಗೆ ಎಂದು ಹೇಳುತ್ತಿರುವುದು ದೆವ್ವದ ಬಾಯಲ್ಲಿ ಭಗದ್ಗೀತೆ ಕೇಳಿದಂತೆ ಆಗುತ್ತಿದೆ ಎಂದು ಟೀಕಿಸಿದರು.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ನನ್ನ ಐದು ಪ್ರಶ್ನೆಗಳಿಗೆ ಉತ್ತರ ಕೊಡಲಿ: ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಪಿ ಒಮ್ಮೆ ಬಂದರೆ ಮಾತ್ರೆ ತೆಗೆದುಕೊಳ್ಳುತ್ತಲೇ ಇರಬೇಕೇ, ಡಾ ಸಿಎನ್ ಮಂಜುನಾಥ್ ಸಲಹೆ ಇಲ್ಲಿದೆ

ಲಾರೆನ್ಸ್ ಬಿಷ್ಣೋಯ್ ಸೇರಿದಂತೆ ಹಲವರಿಗೆ ಶಸ್ತ್ರಾಸ್ತ್ರ ಪೂರೈಸುತ್ತಿದ್ದ ಮೋಸ್ಟ್ ವಾಟೆಂಡ್‌ ಸಲೀಂ ಪಿಸ್ತೂಲ್ ಬಂಧನ

ಮುಂದಿನ ಸುದ್ದಿ
Show comments