ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ತುರ್ತು ಸಭೆ ಕರೆದ ಸಿಎಂ ಬಿಎಸ್ ವೈ

Webdunia
ಬುಧವಾರ, 15 ಏಪ್ರಿಲ್ 2020 (10:46 IST)
ಬೆಂಗಳೂರು : ಲಾಕ್ ಡೌನ್ ಮೇ 3ರವರೆಗೆ  ವಿಸ್ತರಣೆಯಾದ ಹಿನ್ನಲೆಯಲ್ಲಿ  ಇಂದು ಸಿಎಂ ಬಿಎಸ್ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದಾರೆ.


ಲಾಕ್ ಡೌನ್ ವಿಸ್ತರಣೆಯಾದ ಹಿನ್ನಲೆಯಲ್ಲಿ ಇಂದು ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆಯಾಗಿದೆ. ಆದಕಾರಣ  ಇಂದು ಬೆಳಿಗ್ಗೆ 11 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ. ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಂದು ಸಿಎಂ ಚರ್ಚೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಮುಂದಿನ ಸುದ್ದಿ
Show comments