Webdunia - Bharat's app for daily news and videos

Install App

ಅನುಮತಿ ಕೊಟ್ಟರೂ ಲಾಕ್ ಡೌನ್ ನಲ್ಲಿ ಕೈಗಾರಿಕೆ ಪರಿಸ್ಥಿತಿ ಏನಾಗಿದೆ ಗೊತ್ತಾ?

Webdunia
ಶುಕ್ರವಾರ, 7 ಮೇ 2021 (08:54 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ಲಾಕ್ ಡೌನ್ ಹೇರಿರುವ ರಾಜ್ಯ ಸರ್ಕಾರ ಕೈಗಾರಿಕೆಗಳಿಗೆ ಅನುಮತಿ ಕೊಟ್ಟಿದೆ. ಆದರೆ ಅನುಮತಿ ಕೊಟ್ಟರೂ ಕಾರ್ಯ ನಿರ್ವಹಿಸಲಾಗದ ಸ್ಥಿತಿಯಲ್ಲಿ ಉದ್ಯಮ ವಲಯವಿದೆ.

 

ಸಣ್ಣ ಉದ್ಯಮಗಳಿಗೆ ಸಾಗಣೆ ವ್ಯವಸ್ಥೆ ಇಲ್ಲದೇ ಇರುವುದು, ನೌಕರರನ್ನು ಕಚೇರಿಗೆ ಕರೆತರುವುದೇ ದೊಡ್ಡ ತಲೆನೋವಾಗಿದೆ. ಹೀಗಾಗಿ ಕೆಲವು ಸಂಸ್ಥೆಗಳಂತೂ ಅನುಮತಿಯಿದ್ದರೂ ಬಾಗಿಲು ಮುಚ್ಚಿ ಕೂರುವ ಪರಿಸ್ಥಿತಿ ಎದುರಾಗಿದೆ.

ದೊಡ್ಡ ಕೈಗಾರಿಕಾ ಸಂಸ್ಥೆಗಳಿಗೆ ಈ ಸಮಸ್ಯೆ ಅಷ್ಟಾಗಿ ಬಾಧಿಸಿಲ್ಲದೇ ಇದ್ದರೂ ಸಂಚಾರ ವ್ಯವಸ್ಥೆಯೇ ಇಲ್ಲದಿರುವುದು ಸಮಸ್ಯೆಯಾಗಿದೆ. ಹೀಗಾಗಿ ಕೊಟ್ಟರೂ ಅನುಭವಿಸಲಾಗದ ಸ್ಥಿತಿಯಲ್ಲಿ ಕೈಗಾರಿಕೆಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments