Webdunia - Bharat's app for daily news and videos

Install App

ಅನುಮತಿ ಕೊಟ್ಟರೂ ಲಾಕ್ ಡೌನ್ ನಲ್ಲಿ ಕೈಗಾರಿಕೆ ಪರಿಸ್ಥಿತಿ ಏನಾಗಿದೆ ಗೊತ್ತಾ?

Webdunia
ಶುಕ್ರವಾರ, 7 ಮೇ 2021 (08:54 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ಲಾಕ್ ಡೌನ್ ಹೇರಿರುವ ರಾಜ್ಯ ಸರ್ಕಾರ ಕೈಗಾರಿಕೆಗಳಿಗೆ ಅನುಮತಿ ಕೊಟ್ಟಿದೆ. ಆದರೆ ಅನುಮತಿ ಕೊಟ್ಟರೂ ಕಾರ್ಯ ನಿರ್ವಹಿಸಲಾಗದ ಸ್ಥಿತಿಯಲ್ಲಿ ಉದ್ಯಮ ವಲಯವಿದೆ.

 

ಸಣ್ಣ ಉದ್ಯಮಗಳಿಗೆ ಸಾಗಣೆ ವ್ಯವಸ್ಥೆ ಇಲ್ಲದೇ ಇರುವುದು, ನೌಕರರನ್ನು ಕಚೇರಿಗೆ ಕರೆತರುವುದೇ ದೊಡ್ಡ ತಲೆನೋವಾಗಿದೆ. ಹೀಗಾಗಿ ಕೆಲವು ಸಂಸ್ಥೆಗಳಂತೂ ಅನುಮತಿಯಿದ್ದರೂ ಬಾಗಿಲು ಮುಚ್ಚಿ ಕೂರುವ ಪರಿಸ್ಥಿತಿ ಎದುರಾಗಿದೆ.

ದೊಡ್ಡ ಕೈಗಾರಿಕಾ ಸಂಸ್ಥೆಗಳಿಗೆ ಈ ಸಮಸ್ಯೆ ಅಷ್ಟಾಗಿ ಬಾಧಿಸಿಲ್ಲದೇ ಇದ್ದರೂ ಸಂಚಾರ ವ್ಯವಸ್ಥೆಯೇ ಇಲ್ಲದಿರುವುದು ಸಮಸ್ಯೆಯಾಗಿದೆ. ಹೀಗಾಗಿ ಕೊಟ್ಟರೂ ಅನುಭವಿಸಲಾಗದ ಸ್ಥಿತಿಯಲ್ಲಿ ಕೈಗಾರಿಕೆಗಳಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments