Webdunia - Bharat's app for daily news and videos

Install App

ಹಣದುಬ್ಬರ ದರ ಏರಿಕೆ ಅತಿಯಾಗಿಲ್ಲ

Webdunia
ಗುರುವಾರ, 21 ಏಪ್ರಿಲ್ 2022 (21:05 IST)
ಚಿಲ್ಲರೆ ಹಣದುಬ್ಬರ ದರವು ಗರಿಷ್ಠ ಮಿತಿಯನ್ನು ಮೀರಿದ್ದರೂ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣದುಬ್ಬರ ದರ 'ಅತಿಯಾಗಿಲ್ಲ' ಎಂದು ಹೇಳಿದ್ದಾರೆ. ಜಾಗತಿಕ ಮಟ್ಟದಲ್ಲಿ ಸವಾಲುಗಳಿವೆ. ಭಾರತದ‍ಲ್ಲಿ ಹಣದುಬ್ಬರ ದರವು ಮಾರ್ಚ್‌ನಲ್ಲಿ ಶೇ 6.9ರಷ್ಟಿದೆ. ಹಣದುಬ್ಬರವು ಗರಿಷ್ಠ ಶೇ 6ರವರೆಗೆ ತಲುಪಲು ಅವಕಾಶವಿದೆ. ಆ ಗಡಿಯನ್ನು ನಾವು ದಾಟಿದ್ದೇವೆ. ಆದರೆ ಹಣದುಬ್ಬರದ ಈ ಏರಿಕೆ ಅತಿಯಲ್ಲ' ಎಂದು ನಿರ್ಮಲಾ ಅಭಿಪ್ರಾಯಪಟ್ಟಿದ್ದಾರೆ. ಮಾರ್ಚ್‌ನಲ್ಲಿ ದೇಶದ ಚಿಲ್ಲರೆ ಹಣದುಬ್ಬರ ದರ 17 ತಿಂಗಳ ಗರಿಷ್ಠ ಮಟ್ಟ ತಲುಪಿದೆ (ಶೇ 6.95). ಮುಂದಿನ ತಿಂಗಳುಗಳಲ್ಲಿ ಚಿಲ್ಲರೆ ಹಣದುಬ್ಬರವು ಇನ್ನಷ್ಟು ಜಾಸ್ತಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಡುಗೆ ಮಾಡುತ್ತಿದ್ದಾಗ ಬಾಂಬ್ ನಂತೆ ಸಿಡಿದ ಕುಕ್ಕರ್, ಮಹಿಳೆಗೆ ಆಗಿದ್ದೇನು ನೋಡಿ Video

ಜನರು ದಂಗೆ ಏಳುವ ಮುನ್ನ ವಿಧಾನಸಭೆ ವಿಸರ್ಜಿಸಿ: ವಿಜಯೇಂದ್ರ

ಆನ್ ಲೈನ್ ಆರ್ಡರ್ ಡೆಲಿವರಿ ಆಗಿದೆ ಎಂದು ಮೆಸೇಜ್ ಬಂತು, ವಸ್ತು ಸಿಗಲಿಲ್ಲ: ಸಿಸಿಟಿವಿ ನೋಡಿದ ಗ್ರಾಹಕ ನಡೆದಿದ್ದು ನೋಡಿ ಶಾಕ್ Video

ಸಿಎಂಗೆ ಸ್ಟೀಲ್ ಪ್ಲೇಟ್, ರೈತರಿಗೆ ಪೇಪರ್ ಪ್ಲೇಟ್ ಎಂದು ಕಾಲೆಳೆದ ಬಿಜೆಪಿಗೆ ನೀವು ಬ್ರ್ಯಾಂಡೆಡ್ ಟೀ ಪೌಡರ್ ಕೇಳಿದ್ರಿ ಎಂದ ಕಾಂಗ್ರೆಸ್ video

ಕಸ ಹಾಕಬೇಡ ಎಂದಿದ್ದಕ್ಕೆ ರೊಚ್ಚಿಗೆದ್ದಳು.. ಪೋಡ ಎಂದು ಪೌರ ಕಾರ್ಮಿಕರತ್ತ ಕಲ್ಲೆಸೆದ ಯುವತಿ Video

ಮುಂದಿನ ಸುದ್ದಿ
Show comments