Webdunia - Bharat's app for daily news and videos

Install App

ಶಾಲೆಗಳಲ್ಲಿ ಬೈಬಲ್ ಕಡ್ಡಾಯದ ಕುರಿತು ಪಾಲಕರು ಮಾಹಿತಿ ನೀಡಿ

Webdunia
ಶುಕ್ರವಾರ, 29 ಏಪ್ರಿಲ್ 2022 (19:52 IST)
ಬೆಂಗಳೂರು: ಕ್ರಿಶ್ಚಿಯನ್ ಶಾಲೆಗಳಲ್ಲಿ ಹಿಂದು ಮಕ್ಕಳ ಧಾರ್ಮಿಕ ಸಂಪ್ರದಾಯ, ಆಚರಣೆಗಳಿಗೆ ನಿಷೇಧ. ಬೈಬಲ್ ಬೋಧನೆ ಕಡ್ಡಾಯದಂತಹ ಕಾನೂನುಬಾಹಿರ ಕ್ರಮಗಳು ನಡೆಯುತ್ತಿದ್ದರೆ ಈ ಕುರಿತು ಮಾಹಿತಿ ನೀಡಿ, ನಾವು ಇದರ ವಿರುದ್ಧ ಬೃಹತ್ ಅಭಿಯಾನ ರೂಪಿಸಲಿದ್ದೇವೆ ಎಂದು ಪಾಲಕರಲ್ಲಿ ಹಿಂದು ಜನಜಾಗೃತಿ ಸಮಿತಿ ಮನವಿ ಮಾಡಿದೆ.
 
ನಗರದ ಕ್ಲಾರೆನ್ಸ್ ಶಾಲೆಯಲ್ಲಿ ಎಲ್ಲ ಮಕ್ಕಳಿಗೂ ಬೈಬಲ್‌ ಬೋಧನೆ ಕಡ್ಡಾಯಗೊಳಿಸಿರುವುದು ತೀವ್ರ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಹಿಂದು ಜನಜಾಗೃತಿ ಸಮಿತಿ ಇಂತಹ ಅಭಿಮಾನಕ್ಕೆ ಮುಂದಾಗಿದೆ. ಇಂತಹ ಶಾಲೆಗಳ ಮಾಹಿತಿ ನೀಡುವಂತೆ ಮನವಿ ಮಾಡಿದೆ.
 
ಯಾವುದೇ ಶಾಲೆಯಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಗಮನಕ್ಕೆ ಬಂದರೆ  ವಾಟ್ಸ್ ನಂಬರ್ 7204082609 ಅಥವಾ ಇ-ಮೇಲ್ bengaluru.pr@ hindujagruti.org ವಿಳಾಸಕ್ಕೆ ಮಾಹಿತಿ ಕಳುಹಿಸಬಹುದು ಹಿಂದು ಜನಜಾಗೃತಿ ಸಮಿತಿ ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments