Webdunia - Bharat's app for daily news and videos

Install App

ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುವುದರ ಬಗ್ಗೆ ಮಾಹಿತಿ ನೀಡ್ತೇವೆ

Webdunia
ಮಂಗಳವಾರ, 30 ಮೇ 2023 (17:04 IST)
ಒಂದು ಕಡೆ ಜನ ನಾವು ಕರೆಂಟ್ ಬಿಲ್ಲ್ ಕಟ್ಟೋದಿಲ್ಲ ಅಂತಾರ್ವೆ, ಸರ್ಕಾರ  ಜನರಿಗೆ ಕೊಟ್ಟಿರೋ ಗ್ಯಾರಂಟಿ ಗಳನ್ನ ಈಡೇರಿಸಿ ಅಂತ ಬಿಜೆಪಿ, ಜೆಡಿಎಸ್ ನವರು ಸೌಂಡ್ ಮಾಡ್ತಾರ್ವೆ ಇದೆಲ್ಲದರ ಮಧ್ಯೆ ಮಿನಿಸ್ಟರ್ ಗಳು ಅಧಿಕಾರಿಗಳ ಜತೆ ಮೀಟಿಂಗ್ ಮೇಲೆ ಮೀಟಿಂಗ್ ಮಾಡ್ತೌವರೆ.ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್ ಆರ್ ಟಿಸಿ, ಬೆಂಮಾಸಾ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಯ ಎಂಡಿಗಳ ಹಾಗೂ ಅಧಿಕಾರಿಗಳ ಜತೆ ಮಹತ್ವದ ಸಭೆ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಿ, ಮಾಹಿತಿ ಯನ್ನ ಪಡೆದ್ರು.ನಾಲ್ಕು ನಿಗಮಗಳು ಮೇ 2013 ರಿಂದ  2023 ರ ವರೆಗೆ  54 ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪ್ರಶಸ್ತಿ ಗಳನ್ನ ಪಡೆದ ದೇಶದ ಏಕೈಕ ಹೆಮ್ಮೆಯ ಸಾರಿಗೆ ಯಾಗಿದೆ ಎಂದು ಸಂತಸ ವ್ಯಕ್ತ ಪಡಿಸಿದರು.
 
ಇನ್ನೂ ನಾಳೆ  ಸಿಎಂ ಸಿದ್ದರಾಮಯ್ಯ ನವರಿಗೆ ಅಧಿಕಾರಿಗಳ, ಮಾಹಿತಿ ನೀಡುತ್ತೇನೆ. ಗುರುವಾರ ಕ್ಯಾಬಿನೆಟ್ ಮೀಟಿಂಗ್ ಇದೆ ನಂತರ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ ಎಂದ್ರು, ಏನು ನಾವು ಘೋಷಣೆ ಮಾಡಿದ್ದಿವೋ ಅದರಂತೆ ನಡೆದುಕೊಳ್ಳುತ್ತೇವೆ ಯಾವುದೇ ಕಂಡಿಷನ್ಸ್ ಇಲ್ಲದೆ ಯೋಜನೆ ಜಾರಿಗೆ ತಂದೇ ತರುತ್ತೇವೆ ಅದರಲ್ಲಿ  ಯಾವುದೇ ಅನುಮಾನ ಬೇಡ ಎಂದ್ರು. ಅವದಿ ಮುಗಿದಿರುವ ಬಸ್ ಗಳನ್ನ ಅಂದರೆ FC ಯನ್ನ ನವೀಕರಿಸಿ ಹಾಗೆಯೇ ಹೊಸ ಬಸ್ ಗಳಿಗೂ ಕೂಡ ಬೇಡಿಕೆಯಿಟ್ಟಿದ್ದೇವೆ . ಇನ್ನೂ ಬಸ್ ಗಳಲ್ಲಿ ಸಂಚರಿಸುವ ಪ್ರಯಾಣಿಕರಲ್ಲಿ ಶೇ 50 ಎಷ್ಟು ಮಹಿಳೆಯರೇ ಇದ್ದಾರೆ ಎಂದ್ರು 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments