Webdunia - Bharat's app for daily news and videos

Install App

ಎಸಿಬಿ ರೇಡ್ ಗೆ ಒಳಗಾದವರ ಮಾಹಿತಿ

Webdunia
ಗುರುವಾರ, 25 ನವೆಂಬರ್ 2021 (19:59 IST)
1) ಕೆ.ಎಸ್‌. ಲಿಂಗೇಗೌಡ (ಮಂಗಳೂರು ಮಹಾನಗರ ಪಾಲಿಕೆ ಕಾರ್ಯನಿರ್ವಾಹಕ ಎಂಜಿನಿಯರ್‌)
 
2)  ಶ್ರೀನಿವಾಸ್‌ ಕೆ.(ಕಾವೇರಿ ನೀರಾವರಿ ನಿಮಗದ ಮಂಡ್ಯದ ಹೇಮಾವತಿ ಎಡದಂಡೆ ಕಾಲುವೆ ಕಾರ್ಯನಿರ್ವಾಹಕ ಎಂಜಿನಿಯರ್‌)
 
3) ಲಕ್ಷ್ಮೀನರಸಿಂಹಯ್ಯ,(ದೊಡ್ಡಬಳ್ಳಾಪುರದ ಕಂದಾಯ ನಿರೀಕ್ಷಕ)
 
4) ವಾಸುದೇವ್‌ (ಬೆಂಗಳೂರು ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾಗಿ ನಿವೃತ್ತರಾಗಿದ್ದರು)
 
5) ಬಿ. ಕೃಷ್ಣಾ ರೆಡ್ಡಿ, (ಬೆಂಗಳೂರಿನ ನಂದಿನ ಡೇರಿಯ ಪ್ರಧಾನ ವ್ಯವಸ್ಥಾಪಕ)
 
6) ಟಿ. ರುದ್ರಪ್ಪ (ಗದಗ ಕೃಷಿ ಇಲಾಖೆಯ ಜಂಟಿ ನಿರ್ದೇಶಕ)
 
7) ಎ.ಕೆ. ಮಾಸ್ತಿ (ಸವದತ್ತಿಯ ಸಹಕಾರ ಅಭಿವೃದ್ಧಿ ಅಧಿಕಾರಿ)
 
8) ಸದಾಶಿವ ಮರಿಲಿಂಗಣ್ಣನವರ್‌ (ಗೋಕಾಕದ ಹಿರಿಯ ಮೋಟಾರು ವಾಹನ ನಿರೀಕ್ಷಕ)
 
9) ನತಾಜಿ ಹೀರಾಜಿ ಪಾಟೀಲ್‌ (ಬೆಳಗಾವಿಯ ಹೆಸ್ಕಾಂ ಕಚೇರಿಯ ಸಿ ದರ್ಜೆ ಸಿಬ್ಬಂದಿ)
 
10) ಕೆ.ಎಸ್. ಶಿವಾನಂದ (ಬಳ್ಳಾರಿಯ ನಿವೃತ್ತ ಉಪ ನೋಂದಣಾಧಿಕಾರಿ)
 
 
11) ರಾಜಶೇಖರ್‌ (ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಸಿಯೋಥೆರಪಿ ತಜ್ಞ)
 
12) ಮಾಯಣ್ಣ ಎಂ. (ಬಿಬಿಎಂಪಿಯ ಮುಖ್ಯ ರಸ್ತೆ ಮತ್ತು ಮೂಲಸೌಕರ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ)
 
13) ಎಲ್‌.ಸಿ. ನಾಗರಾಜ್‌ (ಸಕಾಲ ಸೇವೆಗಳ ವಿಭಾಗದಲ್ಲಿರುವ ಕೆಎಎಸ್‌ ಅಧಿಕಾರಿ)
 
14) ಜಿ.ವಿ. ಗಿರಿ (ಬಿಬಿಎಂಪಿ ಯಶವಂತಪುರ ವಿಭಾಗ ಕಚೇರಿಯ ಡಿ ದರ್ಜೆ ಸಿಬ್ಬಂದಿ)
 
 
15) ಎಂ.ಎಸ್‌. ಬಿರಾದಾರ್‌ (ಲೋಕೋಪಯೋಗಿ ಇಲಾಖೆಯ ಜೇವರ್ಗಿ ಉಪ ವಿಭಾಗದ ಕಿರಿಯ ಎಂಜಿನಿಯರ್‌)

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

ಮುಂದಿನ ಸುದ್ದಿ
Show comments