ಮೊದಲ ಸಭೆಯಾಗಿರುವುದರಿಂದ ಮಾಹಿತಿ ಪಡೆಯಲಾಗಿದೆ-ದಿನೇಶ್ ಗುಂಡೂರಾವ್

Webdunia
ಮಂಗಳವಾರ, 30 ಮೇ 2023 (18:37 IST)
ನಮ್ಮ ಇಲಾಖೆಯಲ್ಲಿ ಅನೇಕ ಸ್ಕೀಮ್ ಗಳಿವೆ.ನಮ್ಮ ಇಲಾಖೆ ಕಳೆದ ಮೂರು ವರ್ಷದಲ್ಲಿ ಯಾವ ರೀತಿ ಕೆಲಸ ಮಾಡಿದೆ.ಬೇರೆ ಬೇರೆ ರಾಜ್ಯದಲ್ಲಿ ಆರೋಗ್ಯ ಇಲಾಖೆ ಹೇಗೆ ಕೆಲಸ ಮಾಡ್ತಿದೆ.ಕೋವಿಡ್ ಸಮಯದಲ್ಲಿ ಯಾವ ಯಾವ ರೀತಿ ಕೆಲಸ ಆಗಿದೆ.ಕೋವಿಡ್ ಸಮಯದಲ್ಲಿ ನಡೆದಿರೋ ಕೆಲಸದ ಬಗ್ಗೆ ರಿಪೋರ್ಟ್ ಕೇಳಿದ್ದೇನೆ.ರಿಪೋರ್ಟ್ ಬಂದ್ಮೇಲೆ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
 
ಇದು ಮೊದಲ ಸಭೆಯಾಗಿರೋದ್ರಿಂದ ಎಲ್ಲ ರೀತಿಯ ಮಾಹಿತಿ ಪಡಿಯೋ ಕೆಲಸ ಮಾಡಿದ್ದೇವೆ.ಸಭೆಯಲ್ಲಿ ಎಲ್ಲ ವಿಚಾರಗಳ ಬಗ್ಗೆ ಮಾಹಿತಿ ನೀಡುವಂತೆ ಕೇಳಿದ್ದೇನೆ.ಮೊದಲ ಸಭೆಯಾಗಿರೋದ್ರಿಂದ ಇಲಾಖೆಯ ಎಲ್ಲ ಸ್ಕೀಮ್‌ ಬಗ್ಗೆ ಮಾಹಿತಿ ಕೇಳಿದ್ದೇನೆ.ಮುಂದೆ ಸಭೆ ಮಾಡಬೇಕು, ಇಲಾಖೆಯಲ್ಲು ಆಗಿರೋ ಲೋಷದೋಷಗಳು ಏನೂ ಅನ್ನೋದು ತಿಳಿಯಬೇಕಾಗಿದೆ.ರಾಜ್ಯದಲ್ಲಿ ಅನೇಕ‌ ಕಡೆ ವೈದ್ಯರ ಸಮಸ್ಯೆ ಇದೆ.ಖಾಲಿ ಹುದ್ದೆಗಳನ್ನ ಬರ್ತಿ ಮಾಡುವುದು ನಮ್ಮ ಪ್ರಣಾಳಿಕೆಯಲ್ಲಿದೆ ಅದನ್ನ ಮಾಡುತ್ತೇವೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments