Webdunia - Bharat's app for daily news and videos

Install App

ಮೊದಲ ಸಭೆಯಾಗಿರುವುದರಿಂದ ಮಾಹಿತಿ ಪಡೆಯಲಾಗಿದೆ-ದಿನೇಶ್ ಗುಂಡೂರಾವ್

Webdunia
ಮಂಗಳವಾರ, 30 ಮೇ 2023 (18:37 IST)
ನಮ್ಮ ಇಲಾಖೆಯಲ್ಲಿ ಅನೇಕ ಸ್ಕೀಮ್ ಗಳಿವೆ.ನಮ್ಮ ಇಲಾಖೆ ಕಳೆದ ಮೂರು ವರ್ಷದಲ್ಲಿ ಯಾವ ರೀತಿ ಕೆಲಸ ಮಾಡಿದೆ.ಬೇರೆ ಬೇರೆ ರಾಜ್ಯದಲ್ಲಿ ಆರೋಗ್ಯ ಇಲಾಖೆ ಹೇಗೆ ಕೆಲಸ ಮಾಡ್ತಿದೆ.ಕೋವಿಡ್ ಸಮಯದಲ್ಲಿ ಯಾವ ಯಾವ ರೀತಿ ಕೆಲಸ ಆಗಿದೆ.ಕೋವಿಡ್ ಸಮಯದಲ್ಲಿ ನಡೆದಿರೋ ಕೆಲಸದ ಬಗ್ಗೆ ರಿಪೋರ್ಟ್ ಕೇಳಿದ್ದೇನೆ.ರಿಪೋರ್ಟ್ ಬಂದ್ಮೇಲೆ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
 
ಇದು ಮೊದಲ ಸಭೆಯಾಗಿರೋದ್ರಿಂದ ಎಲ್ಲ ರೀತಿಯ ಮಾಹಿತಿ ಪಡಿಯೋ ಕೆಲಸ ಮಾಡಿದ್ದೇವೆ.ಸಭೆಯಲ್ಲಿ ಎಲ್ಲ ವಿಚಾರಗಳ ಬಗ್ಗೆ ಮಾಹಿತಿ ನೀಡುವಂತೆ ಕೇಳಿದ್ದೇನೆ.ಮೊದಲ ಸಭೆಯಾಗಿರೋದ್ರಿಂದ ಇಲಾಖೆಯ ಎಲ್ಲ ಸ್ಕೀಮ್‌ ಬಗ್ಗೆ ಮಾಹಿತಿ ಕೇಳಿದ್ದೇನೆ.ಮುಂದೆ ಸಭೆ ಮಾಡಬೇಕು, ಇಲಾಖೆಯಲ್ಲು ಆಗಿರೋ ಲೋಷದೋಷಗಳು ಏನೂ ಅನ್ನೋದು ತಿಳಿಯಬೇಕಾಗಿದೆ.ರಾಜ್ಯದಲ್ಲಿ ಅನೇಕ‌ ಕಡೆ ವೈದ್ಯರ ಸಮಸ್ಯೆ ಇದೆ.ಖಾಲಿ ಹುದ್ದೆಗಳನ್ನ ಬರ್ತಿ ಮಾಡುವುದು ನಮ್ಮ ಪ್ರಣಾಳಿಕೆಯಲ್ಲಿದೆ ಅದನ್ನ ಮಾಡುತ್ತೇವೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments