Webdunia - Bharat's app for daily news and videos

Install App

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮತದಾನ ಮಾಡಿದ ಇನ್ಫೋಸಿಸ್ ನಾರಾಯಣ ಮೂರ್ತಿ

Sampriya
ಶುಕ್ರವಾರ, 26 ಏಪ್ರಿಲ್ 2024 (16:10 IST)
Photo Courtesy X
ಬೆಂಗಳೂರು: ಅನಾರೋಗ್ಯದ ನಡುವೆಯೂ  ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ಬೆಳಗ್ಗೆನೇ ಬಂದು ಮತದಾನ ಮಾಡಿದರು. ಇವರ ಜತೆ ಪತ್ನಿ ಸುಧಾ ಮೂರ್ತು ಅವರು ಮತಚಚಲಾಯಿಸಿದರು.

ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾರಾಯಣ ಮೂರ್ತಿ ಅವರನ್ನು ಇಂದು ಬೆಳಗ್ಗೆ ಡಿಸ್ಷಾರ್ಜ್ ಮಾಡಿಸಿ, ಮತದಾನ ಮಾಡಿಸಲಾಗಿದೆ.

ಸುಧಾ ಮೂರ್ತಿ ಮಾತನಾಡಿ,  ಜನರು, ವಿಶೇಷವಾಗಿ ಯುವಕರು ಮತ ಚಲಾಯಿಸಲು ಮತ್ತು ತಮ್ಮ ನಾಯಕರನ್ನು ಆಯ್ಕೆ ಮಾಡಲು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಭಾಗವಹಿಸುವಂತೆ ಅವರು ಒತ್ತಾಯಿಸಿದರು.ಐದು ವರ್ಷಕ್ಕೊಮ್ಮೆ ನಡೆಯುವ ಲೋಕಸಭೆ ಚುನಾವಣೆಗೆ ಎಲ್ಲರೂ ಹಕ್ಕಕ್ಕು ಚಲಾಯಿಸಬೇಕು. ನೆಯಲ್ಲಿ ಕುಳಿತುಕೊಳ್ಳಬೇಡಿ, ಹೊರಗೆ ಬಂದು ಮತ ಚಲಾಯಿಸಿ, ನಿಮ್ಮ ನಾಯಕನನ್ನು ಆಯ್ಕೆ ಮಾಡಿ ಎಂದು ಮನವಿ ಮಾಡಿದರು.

ಮತದಾನ ನಂತರ ಮಾತನಾಡಿದ ನಾರಾಯಣ ಮೂರ್ತಿ ಅವರು,  ನಮ್ಮ ಸಂವಿಧಾನವು ನೀಡಿರುವ ಹಕ್ಕನ್ನು ಕಾರ್ಯಗತಗೊಳಿಸಲು, ನಾವು ಯಾವುದೇ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಲು, ನಮ್ಮನ್ನು ಆಳಲು ನಮಗೆ ಅವಕಾಶ ಸಿಗುತ್ತದೆ. ಹಾಗಾಗಿ ತಪ್ಪದೇ ಎಲ್ಲರೂ ಮತ ಚಲಾಯಿಸಬೇಕೆಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kodi Seer: ಕೊವಿಡ್ ಬಗ್ಗೆ ಅಪಾಯಕಾರಿಯಾಗುತ್ತಾ: ಕೋಡಿ ಶ್ರೀಗಳ ಸ್ಪೋಟಕ ಭವಿಷ್ಯ

Mysore Pak: ಪಾಕಿಸ್ತಾನದ ಮೇಲಿನ ಸಿಟ್ಟಿಗೆ ಮೈಸೂರ್ ಪಾಕ್ ಗತಿ ಏನಾಗಿದೆ ನೋಡಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರಿನಲ್ಲಿ ಬಾಳೆ ಎಲೆ ರೇಟು ಬಲು ದುಬಾರಿ

Hebbal Accident: ಹೆಬ್ಬಾಳದಲ್ಲಿ ತಡರಾತ್ರಿ ಸರಣಿ ಅಪಘಾತ: ಲಾರಿ ಚಾಲಕ ದುರ್ಮರಣ

ಮುಂದಿನ ಸುದ್ದಿ
Show comments