ಬಡವರ ಪಾಲಿನ ತಾಯಿ ಇನ್ಫೋಸಿಸ್ ಸುಧಾಮೂರ್ತಿ

Webdunia
ಸೋಮವಾರ, 15 ನವೆಂಬರ್ 2021 (14:43 IST)
ಇದೇ ನವೆಂಬರ್ ೧೭ ರಿಂದ ನೂತನ ಆಸ್ಪತ್ರೆ ಕಾರ್ಯಾರಂಭವಾಗಲಿದೆ. ತುರ್ತು ಚಿಕಿತ್ಸೆಗೆ ಪ್ರತಿ ೫ ನಿಮಿಷಕ್ಕೆ( ರಾತ್ರಿ ವೇಳೆ) ಆಸ್ಪತ್ರೆಯತ್ತ ಹೃದ್ರೋಗಿಗಳು ಆಗಮಿಸುತ್ತಿರುವ ಹಿನ್ನೆಲೆ ಆಸ್ಪತ್ರೆ ಮೇಲಿನ ಒತ್ತಡ ತಗ್ಗಿಸಲು ೩೫೦ ಬೆಡ್ ನ ಆಸ್ಪತ್ರೆ ನಿರ್ಮಾಣ ಮಾಡಿಕೊಡಲಿದೆ. ಇಂದು ನೂತನ ಆಸ್ಪತ್ರೆ ಕಾರ್ಯಾರಂಭ ಕುರಿತು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ‌.ಎನ್.ಮಂಜುನಾಥ್ (Dr CN Manjunarth)ಮಾಹಿತಿ ಹಂಚಿಕೊಂಡರು.ಹೊಸ ಜಯದೇವ ಆಸ್ಪತ್ರೆಯ ಘಟಕ ನಿರ್ಮಾಣವಾದ ಸಂಗತಿಯೇ ರೋಚಕ. ಸುಧಾಮೂರ್ತಿಯ ಕೊಡುಗೈ ದಾನಕ್ಕೆ ಜಯದೇವ ಹೊಸ ಘಟಕ ಸಾಕ್ಷಿ. ಜಯದೇವಕ್ಕೆ ಬರುವ ಬಡ ರೋಗಿಗಳನ್ನ ನೋಡಿ ಆಸ್ಪತ್ರೆ ನಿರ್ಮಾಣದ ಸಾಹಸಕ್ಕೆ ಸುಧಾಮೂರ್ತಿ ಮುಂದಾಗಿದ್ದರು. ೨೦೧೮ರಲ್ಲಿ ಜಯದೇವ ಆಸ್ಪತ್ರೆಗೆ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ (N.R.Narayana Murthy And Sudha Murty) ಭೇಟಿ ನೀಡಿದ್ದರು. ಜಯದೇವ ರೋಗಿಗಳ ಸಂಖ್ಯೆ ಹಾಗು ಸ್ಥಿತಿಗತಿ ನೋಡಿದ್ರು. ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಚಿಕಿತ್ಸೆಗೆ ಬರುವುದನ್ನು ನೋಡಿ ಹೋಗಿದ್ದರು ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ ಮಜುನಾಥ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಚೆನ್ನಮ್ಮ ನಿಧನ: ಡಿ ದೇವೇಗೌಡ ಜತೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಅಹಮದಾಬಾದ್ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಮೃತರ ಕುಟುಂಬಕ್ಕೆ ಮೋದಿ ಪರಿಹಾರ ಘೋಷಣೆ

ಟಿಎಂಸಿ ಬಿಟ್ಟು ಹೋದವರು ಮತ್ತೇ ವಾಪಾಸ್ ಬಂದ್ರೆ ನಾನು ರಾಜೀನಾಮೆ ಕೊಡ್ತೇನೆ: ಅಭಿಷೇಕ್ ಬ್ಯಾನರ್ಜಿ

ಚೆನ್ನಮ್ಮರ ಮೇಲೆ ದೇವೇಗೌಡರ ಕುಟುಂಬದ ಸದಸ್ಯನಿಂದಲೇ ನಡೆದಿದ್ದು ಆ್ಯಸಿಡ್ ದಾಳಿ, ಎಲ್ಲಿ, ಯಾವಾಗ ಗೊತ್ತಾ

ಬಂಡಾಯ ಟಿಎಂಸಿ, ಯುಬಿಟಿ ಸೇನಾ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇಂದು ನಿರ್ಧಾರ ಸಾಧ್ಯತೆ

ಮುಂದಿನ ಸುದ್ದಿ
Show comments