Webdunia - Bharat's app for daily news and videos

Install App

ಬಡವರ ಪಾಲಿನ ತಾಯಿ ಇನ್ಫೋಸಿಸ್ ಸುಧಾಮೂರ್ತಿ

Webdunia
ಸೋಮವಾರ, 15 ನವೆಂಬರ್ 2021 (14:43 IST)
ಇದೇ ನವೆಂಬರ್ ೧೭ ರಿಂದ ನೂತನ ಆಸ್ಪತ್ರೆ ಕಾರ್ಯಾರಂಭವಾಗಲಿದೆ. ತುರ್ತು ಚಿಕಿತ್ಸೆಗೆ ಪ್ರತಿ ೫ ನಿಮಿಷಕ್ಕೆ( ರಾತ್ರಿ ವೇಳೆ) ಆಸ್ಪತ್ರೆಯತ್ತ ಹೃದ್ರೋಗಿಗಳು ಆಗಮಿಸುತ್ತಿರುವ ಹಿನ್ನೆಲೆ ಆಸ್ಪತ್ರೆ ಮೇಲಿನ ಒತ್ತಡ ತಗ್ಗಿಸಲು ೩೫೦ ಬೆಡ್ ನ ಆಸ್ಪತ್ರೆ ನಿರ್ಮಾಣ ಮಾಡಿಕೊಡಲಿದೆ. ಇಂದು ನೂತನ ಆಸ್ಪತ್ರೆ ಕಾರ್ಯಾರಂಭ ಕುರಿತು ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ‌.ಎನ್.ಮಂಜುನಾಥ್ (Dr CN Manjunarth)ಮಾಹಿತಿ ಹಂಚಿಕೊಂಡರು.ಹೊಸ ಜಯದೇವ ಆಸ್ಪತ್ರೆಯ ಘಟಕ ನಿರ್ಮಾಣವಾದ ಸಂಗತಿಯೇ ರೋಚಕ. ಸುಧಾಮೂರ್ತಿಯ ಕೊಡುಗೈ ದಾನಕ್ಕೆ ಜಯದೇವ ಹೊಸ ಘಟಕ ಸಾಕ್ಷಿ. ಜಯದೇವಕ್ಕೆ ಬರುವ ಬಡ ರೋಗಿಗಳನ್ನ ನೋಡಿ ಆಸ್ಪತ್ರೆ ನಿರ್ಮಾಣದ ಸಾಹಸಕ್ಕೆ ಸುಧಾಮೂರ್ತಿ ಮುಂದಾಗಿದ್ದರು. ೨೦೧೮ರಲ್ಲಿ ಜಯದೇವ ಆಸ್ಪತ್ರೆಗೆ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ (N.R.Narayana Murthy And Sudha Murty) ಭೇಟಿ ನೀಡಿದ್ದರು. ಜಯದೇವ ರೋಗಿಗಳ ಸಂಖ್ಯೆ ಹಾಗು ಸ್ಥಿತಿಗತಿ ನೋಡಿದ್ರು. ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಚಿಕಿತ್ಸೆಗೆ ಬರುವುದನ್ನು ನೋಡಿ ಹೋಗಿದ್ದರು ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ ಮಜುನಾಥ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments