ಇಂಗಳೆ‌ಗೆಯನ್ನು ‘ರಜಾ’ ಹತ್ಯೆ ಮಾಡಿದ್ರು- KPCC ವಕ್ತಾರ M. ಲಕ್ಷ್ಣಣ್​​​​

Webdunia
ಮಂಗಳವಾರ, 31 ಜನವರಿ 2023 (20:59 IST)
1988ರಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಸಂಗಡಿಗರು ಅಬಕಾರಿ ಇನ್ಸಪೆಕ್ಟರ್ ಇಂಗಳೆ‌ಗೆಯವರನ್ನು AK 47ನಿಂದ ಶೂಟ್ ಮಾಡಿ ಕೊಲೆ ಮಾಡಿದ್ದರು...ಹೀಗೆಂದು ರಮೇಶ್​ ಜಾರಕಿಹೊಳಿ ವಿರುದ್ಧ KPCC ವಕ್ತಾರ M. ಲಕ್ಷ್ಣಣ್​​​​ ಗಂಭೀರ ಆರೋಪ ಮಾಡಿದ್ದಾರೆ. 1985ರಲ್ಲಿ D.K. ಶಿವಕುಮಾರ್​ ಹರಿದ ಚಪ್ಪಲಿ ಹಾಕಿದ್ದರು ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, 1994ರಲ್ಲಿ ಗೋಕಾಕ್‌ ಸರ್ಕಾರಿ ಮಿಲ್‌ನಲ್ಲಿ ಹತ್ಯಾಕಾಂಡ ನಡೆದಿತ್ತು. ಶಾಸಕ ರಮೇಶ್ ಜಾರಕಿಹೊಳಿ ಹತ್ಯಾಕಾಂಡದ ನೇತೃತ್ವ ವಹಿಸಿದ್ದರು ಎಂದು ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, 30 ಲಕ್ಷಕ್ಕಿಂತ ಹೆಚ್ಚಿನ ಮೌಲ್ಯದ ಆಸ್ತಿ ಖರೀದಿ, ಮಾರಾಟಕ್ಕೆ ಜಾರಕಿಹೊಳಿ ಕುಟುಂಬ ಅನುಮತಿ ಪಡೆಯಬೇಕಿತ್ತು. ಅನುಮತಿ ಪಡೆಯದಿದ್ದರೆ ಅಟ್ರಾಸಿಟಿ, ರೇಪ್ ಪ್ರಕರಣ ದಾಖಲಿಸುತ್ತಾರೆ. ಹೀಗೆ ಸುಮಾರು 300 ಸಾಮಾನ್ಯ ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಈ ಹಿಂದೆ ಗೋಕಾಕ್​ ಶಾಸಕ ರಮೇಶ್ ಜಾರಕಿಹೊಳಿ ಕಳ್ಳ ಭಟ್ಟಿ ಸಾರಾಯಿ ಮಾರುತ್ತಿದ್ದರು. 1985ರಲ್ಲಿ ಜಾರಕಿಹೊಳಿ ಎರಡು ಕಾಲಿಗೆ ಬೇರೆ ಬೇರೆ ಚಪ್ಪಲಿ ಹಾಕಿಕೊಂಡಿದ್ದರು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments