Webdunia - Bharat's app for daily news and videos

Install App

ಸ್ಟ್ರೆಚರ್ ಸಿಗದೇ ಗಂಡನನ್ನ ಎಳೆದೊಯ್ದ ಪತ್ನಿ.. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ

Webdunia
ಶುಕ್ರವಾರ, 2 ಜೂನ್ 2017 (12:44 IST)
ರಾಜಕಾರಣಿಗಳು ಎಷ್ಟೇ ಅಭಿವೃದ್ಧಿಯ ಭಾಷಣ ಹೊಡೆದರೂ ನಮ್ಮ ವೈದ್ಯಕೀಯ ವ್ಯವಸ್ಥೆ ಮಾತ್ರ ಸುಧಾರಿಸಿಲ್ಲ ಎಂಬುದಕ್ಕೆ ಈ ಪ್ರಕರಣ ಪ್ರತ್ಯಕ್ಷ ಸಾಕ್ಷಿ. ರೋಗಿಯನ್ನ ಕರೆದೊಯ್ಯಲು ಸ್ಟ್ರೆಚರ್ ಸಿಗದೇ ರೋಗಿಯ ಪತ್ನಿ ಕಾಲಿಡಿದು ಎಕ್ಸ್ ರೇ ಕೊಠಡಿಗೆ ಕರೆದೊಯ್ದಿರುವ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.

ಕಾಲಿಗೆ ಗಾಯಮಾಡಿಕೊಂಡಿದ್ದ ಅಮೀರ್ ಸಾಬ್ ಚಿಕಿತ್ಸೆಗೆ ಆಸ್ಪತ್ರೆಗೆ ಬಂದಿದ್ದರು. ಅಮೀರ್ ಅವರಿಗೆ ಎಕ್ಸ್ ರೇ ಅಗತ್ಯವಿದ್ದರಿಂದ ಎಕ್ಸ್ ರೇ ಕೊಠಡಿಗೆ ತೆರಳಲು ಸ್ಟ್ರೆಚರ್ ಸಿಗಲಿಲ್ಲ. ಹೀಗಾಗಿ, ಪತ್ನಿಯೇ ಕಾಲು ಹಿಡಿದು ಎಳೆದೊಯ್ದ ಅಮಾನವೀಯ ಘಟನೆ ನಡೆದಿದೆ.

ಈ ಕುರಿತು,ಪ್ರತಿಕ್ರಿಯಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಮೆಗ್ಗಾನ್ ಆಸ್ಪತ್ರೆಯ ಸಿಬ್ಬಂದಿ ವರ್ತನೆಯನ್ನ ಖಂಡಿಸಿದ್ದಾರೆ. ವರದಿ ತರಿಸಿಕೊಂಡು ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ. ಆರೋಗ್ಯ ಸಚಿವ ರಮೇಶ್ ಕುಮಾರ್ ಘಟನೆ ಕುರಿತು ವಿಷಾಧ ವ್ಯಕ್ತಪಡಿಸಿದ್ದು, ಇಂಥಾ ಅವಿವೇಕಿಗಳ ತಗ್ಗಿಸುವಂತಾಗಿದೆ ಎಂದಿದ್ದಾರೆ.

 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments