Webdunia - Bharat's app for daily news and videos

Install App

ಅಮೂಲ್‌ನಿಂದ ರಾಜ್ಯದ ರೈತರಿಗೆ ಅನ್ಯಾಯ : ಡಿಕೆಶಿ ಕಳವಳ

Webdunia
ಶನಿವಾರ, 8 ಏಪ್ರಿಲ್ 2023 (21:19 IST)
ನಂದಿನಿ ನಮ್ಮ ಹಾಲು, 78 ಲಕ್ಷ ರೈತರಿದ್ದಾರೆ. ಇದೀಗ ರೈತರಿಗೆ ಅನ್ಯಾಯ ಆಗುತ್ತದೆ. ಅಮೂಲ್ ಬಗ್ಗೆ ಗೌರವ ಇದೆ, ಅವರು ವ್ಯಾಪಾರ ಮಾಡಲಿ. ಆದರೆ ನಮ್ಮ ನಂದಿನಿ ಬೆಳೆಯಬೇಕು. ನಮ್ಮ ಮೇಲೆ ಯಾವುದನ್ನು ಹೇರಬೇಡಿ. ನಮ್ಮ ರಾಜ್ಯದ ರೈತರನ್ನು ಉಳಿಸಬೇಕು ಎಂದರು.ಕಾಂಗ್ರೆಸ್ ಪಕ್ಷಕ್ಕೆ ಈ ಬಗ್ಗೆ ಬದ್ಧತೆ ಇದೆ. ಯಡಿಯೂರಪ್ಪ ಬೊಮ್ಮಾಯಿ ನಮ್ಮ ರಾಜ್ಯದ ರೈತರನ್ನು ಉಳಿಸಬೇಕು. ಕನ್ನಡ ಪರ ಸಂಘಟನೆಗಳು, ಸಾಹಿತಿಗಳು, ಕಲಾವಿದರು ಧ್ವನಿ ಎತ್ತುತ್ತಿಲ್ಲ. ಮಹಾರಾಷ್ಟ್ರದಿಂದ ವಿಮೆ ಘೋಷಣೆ ಆದರೂ ಇದರ ಬಗ್ಗೆ ಮಾತನಾಡುತ್ತಿಲ್ಲ. ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು. ಸರ್ಕಾರವ ವಜಾ ಮಾಡಬೇಕು ಎಂದು ಒತ್ತಾಯಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments