Webdunia - Bharat's app for daily news and videos

Install App

ಒಳನಾಡು ಮೀನುಗಾರಿಕೆಗೆ ಪ್ರೋತ್ಸಾಹ ಅಗತ್ಯ

Webdunia
ಭಾನುವಾರ, 16 ಅಕ್ಟೋಬರ್ 2022 (15:22 IST)
ಬೆಂಗಳೂರಿನ ಒಳನಾಡು ಮೀನುಗಾರಿಕೆ ಸಮಾವೇಶದಲ್ಲಿ ಶಿಕ್ಷಣ ಸಚಿವ ಬಿ.ಸಿ‌.ನಾಗೇಶ್ ಮೇಲೆ ಸಿಎಂ ಬಸವರಾಜ ಬೊಮ್ಮಾಯಿ ಗರಂ ಆಗಿದ್ದಾರೆ. ಸಿಎಂ ಭಾಷಣ ವೇಳೆ ವೇದಿಕೆಯಲ್ಲಿ ಪಕ್ಕದವರ ಜತೆ ಮಾತಾಡ್ತಿದ್ದ ಸಚಿವ ನಾಗೇಶ್ ಮಾತನಾಡುತ್ತಿದ್ರು, ಈ ವೇಳೆ ಸಿಟ್ಟಾದ ಸಿಎಂ ನಾಗೇಶ್, ನಿನಗೆ ಮಾತಾಡಬೇಕು ಅಂದ್ರೆ ಹೊರಗೆ ಹೋಗಿ ಮಾತಾಡು ಎಂದರು. ಇನ್ನು ಮೀನುಗಾರಿಕೆ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಶತಮಾನಗಳಿಂದ ಮೀನು ಮನುಷ್ಯನ ಆಹಾರವಾಗಿದೆ. ಮೀನು ಸಸ್ಯಾಹಾರಿ, ಆದರೆ ಮೀನು ತಿನ್ನುವ ಮನುಷ್ಯ ಮಾಂಸಾಹಾರಿ. ಆದರೆ ಮೀನು ಸಸ್ಯಹಾರಿ ಆಗಿರೋದ್ರಿಂದ ಕೆಲವು ದೇಶಗಳಲ್ಲಿ ಮೀನು ಸಸ್ಯಾಹಾರಿ ಅಂತಾರೆ. ಒಳನಾಡು ಮೀನುಗಾರಿಕೆಗೆ ಕೂಡ ಮಹತ್ವದ್ದಾಗಿದೆ. ಒಳನಾಡಿನಲ್ಲಿ ಮೀನುಗಾರಿಕೆ ಉತ್ಪನ್ನಗಳನ್ನು ಹೆಚ್ಚಿಸಿದರೆ ತಾಜಾ ಆಹಾರದಂತೆ ಒದಗಿಸಬಹುದು. ಸಮುದ್ರದ ಮೀನಿಗೂ ಒಳನಾಡಿನಲ್ಲಿ ಬೆಳೆಯುವ ಮೀನಿಗೂ ವ್ಯತ್ಯಾಸವಿದೆ. ಆದರೆ ಒಳನಾಡು ಮೀನುಗಾರಿಕೆಯನ್ನು ನಾವು ಬೆಳೆಸಬೇಕಿದೆ. ಸಮುದ್ರದ ಮೀನುಗಾರಿಕೆ ಹೆಚ್ಚಿಸಲು ನಾವು ಉತ್ತೇಜನ ಕೊಡುತ್ತಿದ್ದೇವೆ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ