Webdunia - Bharat's app for daily news and videos

Install App

ಕರ್ತವ್ಯನಿರತ ಪೊಲೀಸ್ ಇನ್ಸ್ಪೆಕ್ಟರ್ ವಾಕಿ ಟಾಕಿಯನ್ನೇ ಕದ್ದ ಖದೀಮರು: ಠಾಣೆಯಲ್ಲಿ ಎಫ್ಐಆರ್

Webdunia
ಭಾನುವಾರ, 3 ಅಕ್ಟೋಬರ್ 2021 (20:57 IST)
ಬೆಂಗಳೂರು: ರಾಜಧಾನಿಯಲ್ಲಿ ಸೆಪ್ಟೆಂಬರ್ 27 ರ ಸೋಮವಾರ ಕೃಷಿ ಕಾಯ್ದೆ ವಿರೋಧಿಸಿ, ಭಾರತ್ ಬಂದ್ ವೇಳೆ ಪ್ರತಿಭಟನೆಯ ಸಮಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಇನ್ಸ್ ಪೆಕ್ಟರ್ ಒಬ್ಬರ ಎಲೆಕ್ಟ್ರಾನಿಕ್ ವಾಕಿ ಟಾಕಿ ಕದ್ದಿರುವ ಸಂಬಂಧ ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
 
ಕೃಷಿ ಕಾಯ್ದೆ ವಿರೋಧಿಸಿ ಸೆಪ್ಟೆಂಬರ್ 27 ರ ಸೋಮವಾರ ಬೆಂಗಳೂರಿನಲ್ಲಿ ಭಾರತ್ ಬಂದ್ ಗೆ ಕರೆ ನೀಡಲಾಗುತ್ತಿದೆ. ಈ ವೇಳೆ ಕರ್ತವ್ಯದಲ್ಲಿದ್ದ ಇನ್ಸ್ ಪೆಕ್ಟರ್ ಶಿವಕುಮಾರ್ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಮಯದಲ್ಲಿ ತಮ್ಮ ಬಳಿ ಇದ್ದ ಎಲೆಕ್ಟ್ರಾನಿಕ್ ವಾಕಿ ಟಾಕಿಯನ್ನು ಕಳೆದುಕೊಂಡಿದ್ದಾರೆ. 
ಪೊಲೀಸ್
ಟೌನ್ ಹಾಲ್ ಮುಂಭಾಗ ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಗಳು ಸೇರಿದ್ದವು. ರಸ್ತೆ ತಡೆಗೆ ಮುಂದಾದ ಸಂಘಟನೆಗಳ ಗುಂಪನ್ನು ತಡೆಯಲು ಮತ್ತು ಕಂಟ್ರೋಲ್ ರೂಮ್ ಗೆ ಮಾಹಿತಿ ನೀಡುವುದು, ಬೆಲ್ಟ್ ಗೆ ಸಿಕ್ಕಿದ ವಾಕಿಟಾಕಿ ತೆಗೆಯುವಿಕೆ ಮಂದಾದಾಗ ವಾಕಿಟಾಕಿ ಕಳವಳಗೊಳ್ಳುವುದು ಇನ್ಸ್ ಪೆಕ್ಟರ್ ಶಿವಕುಮಾರ್ ಗೆ ಗೊತ್ತಾಗಿದೆ. ಅಷ್ಟರಲ್ಲಿ ಕಳ್ಳ ತನ್ನ ಕೈ ಚಳಕ ತೋರಿಸಿದ್ದ. 
 
ಸದ್ಯ ಈ ಕುರಿತು ಇನ್ಸ್ ಪೆಕ್ಟರ್ ಶಿವಕುಮಾರ್ ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದು ಎಫ್.ಐ.ಆರ್ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ ಎಂದು ಸಂಬಂಧಪಟ್ಟ ಅಂಶವಾಗಿದೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments