Webdunia - Bharat's app for daily news and videos

Install App

ಅಮಾಯಕನಿಗೆ ಗೂಂಡಾ ಪಟ್ಟಿ, ತಪ್ಪಿತಸ್ಥ ಪೊಲೀಸರಿಗೆ ದಂಡ

Webdunia
ಗುರುವಾರ, 27 ನವೆಂಬರ್ 2014 (13:26 IST)
ಅಮಾಯಕನೋರ್ವನನ್ನು ಆರೋಪಿ ಎಂದು ಬಂಧಿಸಿ ರೌಡಿ ಶೀಟರ್ ಪಟ್ಟ ಕಟ್ಟಿದ್ದ ಐವರು ಪೊಲೀಸರಿಗೆ ಇಲ್ಲಿನ ಸ್ಥಳೀಯ ನ್ಯಾಯಾಲಯವೊಂದು 1 ಲಕ್ಷ ರೂ. ಜುಲ್ಮಾನೆ ವಿಧಿಸಿ ಆದೇಶಿಸಿದೆ. 
 
ಭಟ್ಕಳ ಮೂಲದ ಮಂಜುನಾಥ್ ಡಿ. ನಾಯಕ್ ಎಂಬ ಅಮಾಯಕ ವ್ಯಕ್ತಿಯನ್ನು ಯಾವುದೇ ಸಾಕ್ಷಿ ಇಲ್ಲದೆ ಬಂಧಿಸಿ ಗೂಂಡಾ ಎಂಬ ಹಣೆಪಟ್ಟಿಯನ್ನು ಕಟ್ಟಲಾಗಿತ್ತು. 
 
ಈ ಹಿನ್ನೆಲೆಯಲ್ಲಿ ಮಂಜುನಾಥ್, ಐವರು ಪೊಲೀಸರ ವಿರುದ್ಧ ದೂರು ದಾಖಲಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಆರೋಪಿ ಸ್ಥಾನದಲ್ಲಿದ್ದ ಪೊಲೀಸರು ಸೂಕ್ತ ಸಾಕ್ಷಿಗಳೊಂದಿಗೆ ಮಂಜುನಾಥ್ ಅವರನ್ನು ಗೂಂಡಾ ಎಂದು ಸಾಬೀತು ಪಡಿಸುವಲ್ಲಿ ವಿಫಲವಾದರು. ಈ ಹಿನ್ನೆಲೆ ವಾದ-ವಿವಾದಗಳನ್ನು ಆಲಿಸಿದ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments