Select Your Language

Notifications

webdunia
webdunia
webdunia
webdunia

ಕುಡಿದ ಅಮಲಿನಲ್ಲಿ 150 ರೂಪಾಯಿಗೆ ಅಮಾಯಕನ ಕೊಲೆ

Innocent kille
ಚಿತ್ರದುರ್ಗ , ಗುರುವಾರ, 14 ಡಿಸೆಂಬರ್ 2023 (21:10 IST)
150 ರೂಪಾಯಿ ಹಣ ನೀಡುವ ವಿಚಾರಕ್ಕೆ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನು ಕೊಲೆ‌ ಮಾಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರ ಹೋಬಳಿಯ ಕೊಡಗವಳ್ಳಿ ಗ್ರಾಮದಲ್ಲಿ‌ ನಡೆದಿದೆ.

ಇನ್ನು ಕೊಡಗವಳ್ಳಿ ಗ್ರಾಮದ ನಾಗರಾಜಪ್ಪನನ್ನು ಕುಡಿದ ಅಮಲಿನಲ್ಲಿ ಆತನ ಸ್ನೇಹಿತ ಶೇಖರಪ್ಪ ಕೊಲೆ ಮಾಡಿದ್ದಾನೆ ಎನ್ನಲಾಗಿದ್ದು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರೀತಿ ನಿರಾಕರಿಸಿದ ಕಾಲೇಜು ಹುಡುಗಿ ತಲೆಗೆ ಗುಂಡಿಕ್ಕಿ ಹತ್ಯೆ