Webdunia - Bharat's app for daily news and videos

Install App

ಡ್ರೈವರ್ ಕುಡಿತಕ್ಕೆ ಅಮಾಯಕ‌ ಜೀವ ಬಲಿ

Webdunia
ಶುಕ್ರವಾರ, 13 ಅಕ್ಟೋಬರ್ 2023 (16:24 IST)
ಮಕ್ಕಳು ಶಾಲಾ ವಾಹನದಲ್ಲಿ ಬರ್ತಾರೆ ನಮಗೇನು ಟೆನ್ಷನ್ ಇಲ್ಲ.ಹೀಗಂತ ಸುಮ್ಮನೆ ಮನೆಯಲ್ಲಿ ಇರಬೇಡಿ.ಯಾಕಂದ್ರೆ ನಿಮ್ಮ‌ ಮಕ್ಕಳು ಬರೋ ಶಾಲಾ ವಾಹನದ ಡ್ರೈವರ್ ಹೀಗೂ ಇರಬಹುದು ಎಚ್ಚರ.ಶಾಲಾ ವಾಹನದ ಡ್ರೈವರ್ ಅಮಾಯಕ ಜೀವ ಬಲಿ ಪಡೆದಿದ್ದಾನೆ.
 
 
ಡ್ರೈವರ್ ಕುಡಿತಕ್ಕೆ ಅಮಾಯಕ‌ ಜೀವ ಬಲಿಯಾಗಿದೆ.ಕುಡಿದು ಶಾಲಾ ಬಸ್ ಚಾಲಕ ವಾಹನ ಓಡಿಸಿದ್ದಾನೆರಸ್ತೆಯಲ್ಲಿ‌ ನಡೆದು ಹೋಗ್ತಿದ್ದವನಿಗೆ ಬಸ್  ಡಿಕ್ಕಿ ಹೊಡೆದಿದೆ.ಅಕ್ಟೋಬರ್ 10 ರಂದು  ಮಧ್ಯಾಹ್ನ 12: 30 ಕ್ಕೆ ನಡೆದ ಘಟನೆ ನಡೆದಿದ್ದು,ಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದೊಯ್ಯುವ ವೇಳೆ ಘಟನೆ ನಡೆದಿದೆ.
 
ಡ್ರೈವ್ ಮಾಡೋವಾಗ ಕಂಠಪೂರ್ತಿ ಡ್ರೈವರ್ ಸುಭಾಷ್(30) ಕುಡಿದಿದ್ದ.ಕುಡಿದ ಮತ್ತಿನಲ್ಲೇ 25 ಮಕ್ಕಳನ್ನು ಕೂರಿಸಿಕೊಂಡು ಚಾಲನೆ  ಮಾಡಿದ.ಈತನ ಕುಡಿತದ ಚಾಲನೆಗೆ ಆಂಜಿನಪ್ಪ ಎಂಬ ವ್ಯಕ್ತಿ ಬಲಿಯಾಗಿದ.ಮೆಡಿಕಲ್ ಶಾಪ್ ನಿಂದ ಮನೆಗೆ ಆಂಜಿನಪ್ಪ ತೆರಳುತ್ತಿದ್ದ. ದೊಡ್ಡಬಾಣಸವಾಡಿ ಬಳಿ ಮಧ್ಯಾಹ್ನ  ಘಟನೆ ನಡೆದಿದೆ.ಆಂಜಿನಪ್ಪಗೆ ಗುದ್ದುವ ಮೊದಲು ಮಹಿಳೆಗೂ  ಆರೋಪಿ ಸುಭಾಷ್ ಗುದ್ದಿದ್ದಾನೆ.ಗಾಯಾಳು ಆಂಜಿನಪ್ಪನನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದ್ರೆಚಿಕಿತ್ಸೆ ಫಲಕಾರಿಯಾಗದೇ ಅಕ್ಟೋಬರ್ 11 ರಂದು ಸಾವನಾಪ್ಪಿದ್ದಾನೆ.ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ಚಾಲಕ ಸುಭಾಷ್ ರನ್ನ ಬಾಣಸವಾಡಿ ಸಂಚಾರಿ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments