Webdunia - Bharat's app for daily news and videos

Install App

ಮೊಬೈಲ್ ಟವರ್ಗೆ ಆಗ್ರಹಿಸಿ ಗ್ರಾಮಸ್ಥರಿಂದ ವಿನೂತನ ಅಭಿಯಾನ

Webdunia
ಶನಿವಾರ, 25 ಫೆಬ್ರವರಿ 2023 (13:22 IST)
ಚಿಕ್ಕಮಗಳೂರು : ಮೊಬೈಲ್ ಟವರ್ ಗೆ ಆಗ್ರಹಿಸಿ ಗ್ರಾಮಸ್ಥರು ವಿನೂತನ ಅಭಿಯಾನ ನಡೆಸುತ್ತಿದ್ದಾರೆ. ಹೌದು. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಲಿಗೆ, ಮೆಣಸಿನ ಹ್ಯಾಡ ಈ ಕಾಡಂಚಿನ ಗ್ರಾಮಸ್ಥರು ಈ ಅಭಿಯಾನ ಶುರು ಮಾಡಿದ್ದಾರೆ.

ಭರವಸೆ ಬೇಕಿಲ್ಲ, ಮೊಬೈಲ್ ಟವರ್ ಬೇಕು ಎಂದು ಆಗ್ರಹಿಸಿ ಓಟಿಪಿ ಬರದೇ ವೋಟಿಲ್ಲ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ. ನಕ್ಸಲ್ ಪೀಡಿತ ಪ್ರದೇಶಗಳೆಂಬ ಹಣೆಪಟ್ಟಿ ಹೊತ್ತ ಬಲಿಗೆ, ಮೆಣಸಿನ ಹ್ಯಾಡ ಗ್ರಾಮಗಳಲ್ಲಿ ಇದೀಗ ಮತದಾನ ಬಹಿಷ್ಕಾರದ ಕೂಗು ಎದ್ದಿದೆ.

ಸುಮಾರು 70 ಕುಟುಂಬಗಳಿರುವ ಗ್ರಾಮದಲ್ಲಿ ದಶಕಗಳಿಂದ ಮೊಬೈಲ್ ನೆಟ್ ವರ್ಕ್ ಇಲ್ಲದೆ ಜನ ಪರದಾಡುತ್ತಿದ್ದಾರೆ. ಡಿಜಿಟಲ್ ಯುಗದಲ್ಲಿ ಸರ್ಕಾರದ ಸೌಲಭ್ಯ ಪಡೆಯಲು ಗ್ರಾಮಸ್ಥರು ಹೈರಾಣಾಗುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments