ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ ವಿರುದ್ಧ ವಿನೂತನ ಪ್ರತಿಭಟನೆ

Webdunia
ಗುರುವಾರ, 25 ನವೆಂಬರ್ 2021 (20:38 IST)
ಮಾಗಡಿ ರಸ್ತೆಯಲ್ಲಿ ಗುಂಡಿಗಳು ಸಾವಿಗಾಗಿ ಬಾಯಿತೆರೆದು ಹಲವು ವರ್ಷಗಳೇ ಕಳೆದಿದೆ. ಈಗಾಗಲೇ ಅನೇಕ ವಾಹನ ಸವಾರರನ್ನ ಬಲಿ ಪಡೆದಿದೆ. ಮಾಧ್ಯಮಗಳು ಈ ಬಗ್ಗೆ ಸಾಕಷ್ಟು ವರದಿಗಳನ್ನು ಮಾಡಿದೆ. ಇಷ್ಟಾದ್ರೂ ಪಾಲಿಕೆ ಮಾತ್ರ ಎಚ್ಚೆತ್ತುಕೊಂಡಿಲ್ಲ.
 
ಈ ಹಿನ್ನೆಲೆ ಹಾಳು ಅದ್ವನಾವಾಗಿರುವ ಸುಂಕದಕಟ್ಟೆ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಬಿಬಿಎಂಪಿ ಪ್ರತಿಕೃತಿಯನ್ನ ಶವಯಾತ್ರೆ ಮಾಡಿ ಅದೇ ಪ್ರತಿಕೃತಿಯನ್ನ ರಸ್ತೆ ಗುಂಡಿಯಲ್ಲಿ ಮುಚ್ಚಿ, ಮಡಿಕೆ ಹೊಡೆದು, ತಲೆ ಬೋಳಿಸಿಕೊಂಡು,ಪೂಜೆ ಮಾಡಿ, ಹಾಲು ತುಪ್ಪ ಬಿಟ್ಟು, ಶಾಸ್ತ್ರಬದ್ದವಾಗಿ ಅಂತ್ಯಕ್ರಿಯೆ ಮಾಡುವ ಮೂಲಕ  ಹಾಗೂ ಬೈಕ್ ಶವಯಾತ್ರೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಗುವುದು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಶಿಕಾರಿಪುರದಲ್ಲಿ ಸ್ಪರ್ಧಿಸಲಿ: ವಿಜಯೇಂದ್ರ ಸವಾಲು

ಕಮಿಷನರ್ ಗೆ ಜೀವಬೆದರಿಕೆ ಹಾಕಿದ ಕೈ ನಾಯಕ ರಾಜೀವ್ ಗೌಡ ಬಂಧನವಾಗಬೇಕು: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಜೊತೆ ಏನು ಚರ್ಚೆ ಮಾಡಿದ್ರಿ ಎಂದರೆ ಡಿಕೆ ಶಿವಕುಮಾರ್ ಹೇಳಿದ್ದೇನು

ಕಾಂಗ್ರೆಸ್ ಕುರ್ಚಿ ಕದನಕ್ಕೆ ಜನರು ಹಿಡಿಶಾಪ ಹಾಕುತ್ತಿದ್ದಾರೆ: ಬಿವೈ ವಿಜಯೇಂದ್ರ

ಶಬರಿಮಲೆಯಲ್ಲಿ ಕನ್ನಡಿಗರ ವಾಹನ ತಡೆದು ಕೇರಳ ಉದ್ಧಟತನ: ಜೆಡಿಎಸ್ ಆಕ್ರೋಶ

ಮುಂದಿನ ಸುದ್ದಿ
Show comments