Webdunia - Bharat's app for daily news and videos

Install App

ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ ವಿರುದ್ಧ ವಿನೂತನ ಪ್ರತಿಭಟನೆ

Webdunia
ಗುರುವಾರ, 25 ನವೆಂಬರ್ 2021 (20:38 IST)
ಮಾಗಡಿ ರಸ್ತೆಯಲ್ಲಿ ಗುಂಡಿಗಳು ಸಾವಿಗಾಗಿ ಬಾಯಿತೆರೆದು ಹಲವು ವರ್ಷಗಳೇ ಕಳೆದಿದೆ. ಈಗಾಗಲೇ ಅನೇಕ ವಾಹನ ಸವಾರರನ್ನ ಬಲಿ ಪಡೆದಿದೆ. ಮಾಧ್ಯಮಗಳು ಈ ಬಗ್ಗೆ ಸಾಕಷ್ಟು ವರದಿಗಳನ್ನು ಮಾಡಿದೆ. ಇಷ್ಟಾದ್ರೂ ಪಾಲಿಕೆ ಮಾತ್ರ ಎಚ್ಚೆತ್ತುಕೊಂಡಿಲ್ಲ.
 
ಈ ಹಿನ್ನೆಲೆ ಹಾಳು ಅದ್ವನಾವಾಗಿರುವ ಸುಂಕದಕಟ್ಟೆ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಬಿಬಿಎಂಪಿ ಪ್ರತಿಕೃತಿಯನ್ನ ಶವಯಾತ್ರೆ ಮಾಡಿ ಅದೇ ಪ್ರತಿಕೃತಿಯನ್ನ ರಸ್ತೆ ಗುಂಡಿಯಲ್ಲಿ ಮುಚ್ಚಿ, ಮಡಿಕೆ ಹೊಡೆದು, ತಲೆ ಬೋಳಿಸಿಕೊಂಡು,ಪೂಜೆ ಮಾಡಿ, ಹಾಲು ತುಪ್ಪ ಬಿಟ್ಟು, ಶಾಸ್ತ್ರಬದ್ದವಾಗಿ ಅಂತ್ಯಕ್ರಿಯೆ ಮಾಡುವ ಮೂಲಕ  ಹಾಗೂ ಬೈಕ್ ಶವಯಾತ್ರೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಗುವುದು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments