ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ ವಿರುದ್ಧ ವಿನೂತನ ಪ್ರತಿಭಟನೆ

Webdunia
ಗುರುವಾರ, 25 ನವೆಂಬರ್ 2021 (20:38 IST)
ಮಾಗಡಿ ರಸ್ತೆಯಲ್ಲಿ ಗುಂಡಿಗಳು ಸಾವಿಗಾಗಿ ಬಾಯಿತೆರೆದು ಹಲವು ವರ್ಷಗಳೇ ಕಳೆದಿದೆ. ಈಗಾಗಲೇ ಅನೇಕ ವಾಹನ ಸವಾರರನ್ನ ಬಲಿ ಪಡೆದಿದೆ. ಮಾಧ್ಯಮಗಳು ಈ ಬಗ್ಗೆ ಸಾಕಷ್ಟು ವರದಿಗಳನ್ನು ಮಾಡಿದೆ. ಇಷ್ಟಾದ್ರೂ ಪಾಲಿಕೆ ಮಾತ್ರ ಎಚ್ಚೆತ್ತುಕೊಂಡಿಲ್ಲ.
 
ಈ ಹಿನ್ನೆಲೆ ಹಾಳು ಅದ್ವನಾವಾಗಿರುವ ಸುಂಕದಕಟ್ಟೆ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಬಿಬಿಎಂಪಿ ಪ್ರತಿಕೃತಿಯನ್ನ ಶವಯಾತ್ರೆ ಮಾಡಿ ಅದೇ ಪ್ರತಿಕೃತಿಯನ್ನ ರಸ್ತೆ ಗುಂಡಿಯಲ್ಲಿ ಮುಚ್ಚಿ, ಮಡಿಕೆ ಹೊಡೆದು, ತಲೆ ಬೋಳಿಸಿಕೊಂಡು,ಪೂಜೆ ಮಾಡಿ, ಹಾಲು ತುಪ್ಪ ಬಿಟ್ಟು, ಶಾಸ್ತ್ರಬದ್ದವಾಗಿ ಅಂತ್ಯಕ್ರಿಯೆ ಮಾಡುವ ಮೂಲಕ  ಹಾಗೂ ಬೈಕ್ ಶವಯಾತ್ರೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಗುವುದು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಕ್ಕು ಸ್ಥಾವರದಲ್ಲಿ ಭಾರಿ ಪ್ರಮಾಣದ ಲೋಹ ಹರಿದು 9ಮಂದಿ ಸಾವು, ಹಲವರಿಗೆ ಗಾಯ

ಶಿವಮೊಗ್ಗ: ಕಾಂಗ್ರೆಸ್ ಕಾರ್ಯಕರ್ತನ ಕೈ ತುಂಡಾಗುವ ಮಟ್ಟಿಗೆ ಹಲ್ಲೆ

ಗ್ರ್ಯಾಂಡ್‌ ಮಾಸ್ಟರ್ ಆರ್ ಪ್ರಜ್ಞಾನಂದ್‌ ಜತೆ ಚೆಸ್ ಆಡಿದ ವಿಜಯ್, Video

ಉಪಮುಖ್ಯಮಂತ್ರಿ ಹುದ್ದೆಯನ್ನು ಬಯಸಿದ್ರಾಂತ್ತೆ ಈ ಸಚಿವರು, ಕೊನೆಗೂ ಅಮಾಧಾನ ಹೊರಹಾಕಿದ ಕೈ ನಾಯಕ

ಇಂದಿನಿಂದ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿ ಹವಾಮಾನದಲ್ಲಿ ವ್ಯತ್ಯಯ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments