Webdunia - Bharat's app for daily news and videos

Install App

ರಾಮಮಂದಿರ ಕೃತಿ ನಿಷೇಧಕ್ಕೆ ಒತ್ತಾಯ

Webdunia
ಶುಕ್ರವಾರ, 28 ಡಿಸೆಂಬರ್ 2018 (16:00 IST)
ಶ್ರೀರಾಮನ ಕುರಿತು ಸಾಹಿತಿ ಕೆ.ಎಸ್.ಭಗವಾನ್ ಅವಹೇಳನಕಾರಿ ಮಾಡಿರುವ ಆರೋಪಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

ಕಲಬುರಗಿಯಲ್ಲಿ ಪೇಜಾವರ ಶ್ರೀ ಸೇನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಗಿದೆ.

ರಾಮ ಮಂದಿರ ಏಕೆ ಬೇಡ ಎಂಬ ಕೃತಿಯನ್ನು ನಿಷೇಧ ಮಾಡುವಂತೆ ಪ್ರತಿಭಟನಕಾರರು ಒತ್ತಾಯ ಮಾಡಿದರು.

ಕೆ.ಎಸ್.ಭಗವಾನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಅವರು, ರಾಮನ ಕುರಿತು ಅವಹೇಳನ ಮಾಡಿದ ಭಗವಾನ್ ರನ್ನು ಬಂಧಿಸಿ ಗಡಿಪಾರು ಮಾಡಲು ಆಗ್ರಹ ಮಾಡಿದರು. ಎರಡು ದಿನಗಳಲ್ಲಿ ಬಂಧಿಸದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಅಹಮದಾಬಾದ್ ವಿಮಾನ ದುರಂತ ಆಯ್ತು ಅಂತ ನಾವೇನು ಮೋದಿ ರಾಜೀನಾಮೆ ಕೇಳಿದ್ವಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಮುಂದಿನ ಸುದ್ದಿ
Show comments