Webdunia - Bharat's app for daily news and videos

Install App

ಟೆರರಿಸ್ಟ್ ಆಗುವಂತೆ ಒತ್ತಾಯ; ಯುವಕ ಆತ್ಮಹತ್ಯೆಗೆ ಯತ್ನ

Webdunia
ಶನಿವಾರ, 16 ಡಿಸೆಂಬರ್ 2017 (14:23 IST)
ಬಾಗಲಕೋಟೆ; ಉಗ್ರರು ತನಗೆ ಟೆರರಿಸ್ಟ್ ಆಗುವಂತೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಶರಣಪ್ಪ ನಾಗರಾಳ ಎಂಬ ಯುವಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗಜೇಂದ್ರಗಢದಲ್ಲಿ ನಡೆದಿದೆ.


ಮೈಸೂರಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಶರಣಪ್ಪ ನಾಗರಾಳ ಎಂಬಾತ, ತನಗೆ ಉಗ್ರರು ಟೆರರಿಸ್ಟ್ ಆಗುವಂತೆ ಒತ್ತಡ ಹೇರುತ್ತಿದ್ದಾರೆಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದ.


ಟೆರರಿಸ್ಟ್ ಆಗುವಂತೆ ಹಾಗೂ ಕಾಲೇಜ್ ಗೆ ಬಾಂಬ್ ಇಡುವಂತೆ ಬೆದರಿಕೆ ಹಾಕುತ್ತಿದ್ದರು..ನಾನು ಟೆರಿರಿಸ್ಟ್ ಆಗಲ್ಲ ಎಂದು ಪತ್ರ ಬರೆದಿಟ್ಟು ಶರಣಪ್ಪ ನಿನ್ನೆ ಗಜೇಂದ್ರಗಢ ಬಳಿ ವಿಷ ಸೇವಿಸಿದ್ದ. ಬಳಿಕ ಆತನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.  
ಶರಣಪ್ಪ ಹೇಳುತ್ತಿರುವುದು ಸುಳ್ಳು ಎಂದು ಆತನ ಕುಟುಂಬದವರು ಹೇಳಿದ್ದಾರೆ. ಶರಣಪ್ಪನಿಗೆ ಮಾನಸಿಕ ಅಸ್ವಸ್ಥತೆ ಇದ್ದು, ಆತನಿಗೆ ಯಾವುದೇ ಭಯೋತ್ಪಾದಕರ ಜತೆ ಸಂಪರ್ಕ ಇಲ್ಲ ಎಂದು ಗದಗ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments