ಸುಪ್ರಭಾತ ಸೇವೆಗೆ ಅವಕಾಶ ಕೊಡಿ ಎಂದು ಒತ್ತಾಯ

Webdunia
ಶುಕ್ರವಾರ, 22 ಏಪ್ರಿಲ್ 2022 (09:12 IST)
ಬೆಂಗಳೂರು : ಅಜಾನ್ ವಿವಾದದ ಬಿಸಿ ಇರುವಾಗಲೇ ಹಿಂದೂ ಮುಖಂಡರು ಮತ್ತೊಂದು ಬೇಡಿಕೆ ಇಟ್ಟಿದ್ದು,
 
ಹಿಂದೂ ದೇವಾಲಯಗಳಲ್ಲಿ ಸುಪ್ರಭಾತ ಸೇವೆಗೆ ಅವಕಾಶ ಕೊಡಿ ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಕಳೆದ ಐದು ತಿಂಗಳಿಂದ ಧರ್ಮ ದಂಗಲ್ ನಡೆಯುತ್ತಿದೆ. ಹಿಜಬ್, ಹಲಾಲ್, ಆಜಾನ್ ಹೀಗೆ ಅನೇಕ ವಿಷಯಗಳಲ್ಲಿ ವಿವಾದ ನಡೆಯುತ್ತಿದೆ.

ಇದೆಲ್ಲದರ ಬಿಸಿ ಇನ್ನೂ ಇರುವಾಗಲೇ ಹಿಂದೂ ಮುಖಂಡ, ಧಾರ್ಮಿಕ ಪರಿಷತ್ ಸದಸ್ಯ ಹರ್ಷ ಮುತಾಲಿಕ್ ಧಾರ್ಮಿಕ ದತ್ತಿಗೆ ಮನವಿ ಸಲ್ಲಿಸಿ ಪ್ರತಿದಿನ ಬೆಳಗ್ಗೆ ಸುಪ್ರಭಾತ ಸೇವೆಗೆ ಅನುಮತಿ ನೀಡಿ ಎಂದಿದ್ದಾರೆ.

ರಾಜ್ಯದ ಎಲ್ಲಾ ಧಾರ್ಮಿಕ ದತ್ತಿ ಇಲಾಖೆಗೆ ಒಳಪಡುವ ದೇವಸ್ಥಾನಗಳಿಗೆ ಪ್ರತಿದಿನ ಬೆಳಗ್ಗೆ ಸುಪ್ರಭಾತ ಹಾಕಲು ಹಾಗೂ ವಿಶೇಷ ದಿನಗಳಲ್ಲಿ ಪೂಜೆ ಮತ್ತು ಕೈಕರ್ಯಗಳನ್ನು ಮೈಕ್ನ ಮೂಲಕ ಪಠಿಸಲು ಸರಿಯಾದ ಉಪಕರಣಗಳನ್ನು ಬಳಸಲು ನೀಡಬೇಕು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments