Webdunia - Bharat's app for daily news and videos

Install App

ಕನ್ನಡ ಸಿನಿಮಾ ಪ್ರದರ್ಶನಕ್ಕೆ ಒತ್ತಾಯ

Webdunia
ಭಾನುವಾರ, 4 ನವೆಂಬರ್ 2018 (16:50 IST)
ನವೆಂಬರ್ ತಿಂಗಳಿನಲ್ಲಿ ಮಾಲ್ ಗಳಲ್ಲಿ ಹಿಂದಿ ಸಿನಿಮಾ ಹಾಕಿದ ಹಿನ್ನೆಲೆ ದಾವಣಗೆರೆಯ ಶಾಮನೂರು ರಸ್ತೆಯಲ್ಲಿರುವ ಎಸ್ ಎಸ್ ಮಾಲ್ ಮುಂಭಾಗ ಕನ್ನಡ ಪರ ಸಂಘಟನೆ ಒಕ್ಕೂಟದಿಂದ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಪುತ್ರ ಗಣೇಶ್ ಒಡತನಕ್ಕೆ ಸೇರಿದ ಎಸ್ ಎಸ್ ಮಾಲ್ ಇದಾಗಿದ್ದು, ಇಲ್ಲಿರುವ ಮೂವೀ ಟೈಮ್ಸ್ ನಲ್ಲಿ ಹಿಂದಿ ಚಿತ್ರ ಪ್ರದರ್ಶನವಾಗುತ್ತಿತ್ತು. ಈ ಮೊದಲೇ ಸಂಘಟನೆಗಳು ನವೆಂಬರ್ ತಿಂಗಳು ಸಂಪೂರ್ಣವಾಗಿ ಕನ್ನಡ ಚಿತ್ರ ಪ್ರದರ್ಶನ ಮಾಡಬೇಕು ಎಂದು ಮನವಿ‌ ಮಾಡಿದ್ದವು. ಆದರೂ ಸಹ ಹಿಂದಿ ಸಿನಿಮಾ ಪ್ರದರ್ಶನ‌ ಮಾಡಿದ ಹಿನ್ನಲೆ ವೇದಿಕೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು.

ಪ್ರತಿಭಟನೆಗೆ ಮಣಿದು ಮೂವಿ ಟೈಮ್ ವ್ಯವಸ್ಥಾಪಕ ಹಿಂದಿ ಸಿನಿಮಾ ಪ್ರದರ್ಶನ ರದ್ದುಗೊಳಿಸಿ, ಇನ್ನೂ ಮುಂದೆ ಕನ್ನಡ ಸಿನಿಮಾಗಳನ್ನು  ಪ್ರದರ್ಶಿಶನ ಮಾಡುತ್ತೇವೆ ಎಂದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೈಲಟ್ ಮಾಡಿದ ಡ್ರಾಮಾಕ್ಕೆ ವಿಮಾನ ಹಾರದೆ 1 ಗಂಟೆ ಕಾದು ಸುಸ್ತಾದ ಡಿಸಿಎಂ ಏಕನಾಥ ಶಿಂದೆ

ಎಲ್ಲದಕ್ಕೂ ಮೂಗು ತೂರಿಸುವ ರಾಹುಲ್ ಗಾಂಧಿಯವರು ಈಗ ಎಲ್ಲಿದ್ದಾರೆ: ಶೋಭಾ ಕರಂದ್ಲಾಜೆ

Chinnaswamy Stampede: ಗೋವಿಂದರಾಜ್‌ಗೆ ಗೇಟ್‌ಪಾಸ್‌: ಸರ್ಕಾರಕ್ಕೆ ಜ್ಞಾನೋದಯವಾಯ್ತು ಎಂದ ಎಚ್‌ಡಿಕೆ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments