Webdunia - Bharat's app for daily news and videos

Install App

ಕನ್ನಡ ಸಿನಿಮಾ ಪ್ರದರ್ಶನಕ್ಕೆ ಒತ್ತಾಯ

Webdunia
ಭಾನುವಾರ, 4 ನವೆಂಬರ್ 2018 (16:50 IST)
ನವೆಂಬರ್ ತಿಂಗಳಿನಲ್ಲಿ ಮಾಲ್ ಗಳಲ್ಲಿ ಹಿಂದಿ ಸಿನಿಮಾ ಹಾಕಿದ ಹಿನ್ನೆಲೆ ದಾವಣಗೆರೆಯ ಶಾಮನೂರು ರಸ್ತೆಯಲ್ಲಿರುವ ಎಸ್ ಎಸ್ ಮಾಲ್ ಮುಂಭಾಗ ಕನ್ನಡ ಪರ ಸಂಘಟನೆ ಒಕ್ಕೂಟದಿಂದ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಪುತ್ರ ಗಣೇಶ್ ಒಡತನಕ್ಕೆ ಸೇರಿದ ಎಸ್ ಎಸ್ ಮಾಲ್ ಇದಾಗಿದ್ದು, ಇಲ್ಲಿರುವ ಮೂವೀ ಟೈಮ್ಸ್ ನಲ್ಲಿ ಹಿಂದಿ ಚಿತ್ರ ಪ್ರದರ್ಶನವಾಗುತ್ತಿತ್ತು. ಈ ಮೊದಲೇ ಸಂಘಟನೆಗಳು ನವೆಂಬರ್ ತಿಂಗಳು ಸಂಪೂರ್ಣವಾಗಿ ಕನ್ನಡ ಚಿತ್ರ ಪ್ರದರ್ಶನ ಮಾಡಬೇಕು ಎಂದು ಮನವಿ‌ ಮಾಡಿದ್ದವು. ಆದರೂ ಸಹ ಹಿಂದಿ ಸಿನಿಮಾ ಪ್ರದರ್ಶನ‌ ಮಾಡಿದ ಹಿನ್ನಲೆ ವೇದಿಕೆಗಳ ಒಕ್ಕೂಟ ಪ್ರತಿಭಟನೆ ನಡೆಸಿತು.

ಪ್ರತಿಭಟನೆಗೆ ಮಣಿದು ಮೂವಿ ಟೈಮ್ ವ್ಯವಸ್ಥಾಪಕ ಹಿಂದಿ ಸಿನಿಮಾ ಪ್ರದರ್ಶನ ರದ್ದುಗೊಳಿಸಿ, ಇನ್ನೂ ಮುಂದೆ ಕನ್ನಡ ಸಿನಿಮಾಗಳನ್ನು  ಪ್ರದರ್ಶಿಶನ ಮಾಡುತ್ತೇವೆ ಎಂದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments