Webdunia - Bharat's app for daily news and videos

Install App

ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವಂತೆ ವಿದ್ಯಾರ್ಥಿಗಳಿಂದ ಒತ್ತಾಯ

Webdunia
ಸೋಮವಾರ, 6 ಜೂನ್ 2022 (19:06 IST)
ಪಠ್ಯ ಪುಸ್ತಕದ ವಿವಾದ ಮುಗಿಯುವ ಲಕ್ಷಣ ಕಾಣ್ತಿಲ್ಲ. ದಿನದಿಂದ ದಿನಕ್ಕೆ ವ್ಯಾಪಕ ತಿರುವು ಪಡೆಯುತ್ತಿರುವ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ವಿರುದ್ಧ AIDSO ವಿದ್ಯಾರ್ಥಿ ಸಂಘಟನೆಗಳು ರೊಚ್ಚಿಗೆದ್ದಿದ್ದಾರೆ. ಈಗಾಗಲೇ ಎಡವಟ್ಟಿನ ಮೇಲೆ ಎಡವಟ್ಟು ಮಾಡಿರುವ ರೋಹಿತ್ ಚಕ್ರತೀರ್ಥನನ್ನೇ ದ್ವೀತಿಯ ಪಿಯುಸಿಗೂ ಪಠ್ಯ ಪರಿಷ್ಕರಣೆ ಮಾಡುವ ಕಾರ್ಯವಹಿಸಿದ್ದಾರೆ. ಹೀಗಾಗಿ ರಾಜ್ಯದ್ಯಂತ ಈಗಿರುವ ಪಠ್ಯ ಪರಿಷ್ಕರಣೆಗೆ ಒತ್ತಾಯಿಸಿ ವ್ಯಾಪಾಕ ಅಸಾಮಾಧಾನದ ಕೂಗು ಕೇಳಿಬರ್ತಿದೆ. ಆದರ ಜೊತೆಗೆ ಫ್ರೀಡಂಪಾರ್ಕ್ ನಲ್ಲಿಯೂ AIDSO ವಿದ್ಯಾರ್ಥಿ ಸಂಘಟನೆಗಳು ಸರ್ಕಾರದ ಹೈಡ್ರಾಮದ ವಿರುದ್ದ ತಿರುಗಿಬಿದ್ದಿದ್ರು. ಹಳೆಯ ಪಠ್ಯಪುಸ್ತಕವನ್ನೇ ವಿದ್ಯಾರ್ಥಿಗಳಿಗೆ ಕೊಡಬೇಕು. ಆದಷ್ಟು ಬೇಗ ಮಕ್ಕಳಿಗೆ ಪುಸ್ತವನ್ನ ಕೊಡಿ ಎಂದು ಆಗ್ರಹಿಸಿದ್ರು. ಅಷ್ಟೇ ಅಲ್ಲದೇ ಈಗ ಹಳೆಯ ಪಠ್ಯವನ್ನ ಪುಸ್ತಕದಲ್ಲಿ ಅಳವಡಿಸಬೇಕು. ಈಗ ತೆಗೆದಿರುವ ಮಹಾನ್ ವ್ಯಕ್ತಿಗಳನ್ನ ಸೇರಿಬೇಕು ಇಲ್ಲವಾದಲಿ ಉಗ್ರ ಹೋರಾಟ ಮಾಡುವುದಾಗಿ ವಿದ್ಯಾರ್ಥಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments