Webdunia - Bharat's app for daily news and videos

Install App

ರಾಮಮಂದಿರ ನಿರ್ಮಾಣದ ಸುಗ್ರೀವಾಜ್ಞೆ ಹೊರಡಿಸಲು ಒತ್ತಾಯ

Webdunia
ಮಂಗಳವಾರ, 13 ನವೆಂಬರ್ 2018 (19:12 IST)
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ದಿನೇ ದಿನೇ ವಿಳಂಬವಾಗುತ್ತಿದ್ದು, ರಾಮಮಂದಿರ ನಿರ್ಮಾಣದ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ವಿಶ್ವಹಿಂದೂ ಪರಿಷತ್ ನ ರಾಷ್ಟ್ರೀಯ ಸಂಘಟನಾ ಮುಖಂಡ ಮಿಲಿಂದ ಪರಾಂಡೆ ಆಗ್ರಹಿಸಿದ್ದಾರೆ. 

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ಕಳೆದ ತಿಂಗಳು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಚಾರಣೆಗೆ ಕೇವಲ ನಾಲ್ಕೈದು ನಿಮಿಷಗಳ ಸಮಯ ನೀಡಲಾಗಿತ್ತು. ಆದ್ರೆ  ನ್ಯಾಯಾಲಯದ ತೀರ್ಪು ಪ್ರಕಟವಾಗುವ ವರೆಗೂ ಕಾಯುತ್ತಾ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಈ ಬಾರಿಯ ಸಂಸತ್ ಅಧಿವೇಶನದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇನ್ನು ಈ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ನಿಟ್ಟಿನಲ್ಲಿ ಇದೇ ನವೆಂಬರ್ 25 ರಂದು ನಗರದ ಮೂರುಸಾವಿರ ಮಠದ ಆವರಣದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ರಾಜ್ಯದ ಹಲವು ಮಠಾದೀಶರು, ಸಮಾಜ ಚಿಂತಕರು ಸೇರಿದಂತೆ ನೂರಾರು ಜನ ಭಾಗವಹಿಸಲಿದ್ದು, ಕೇಂದ್ರ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗುವದು ಎಂದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments