Daily Horoscope

ಚಿಲುಮೆ ಸಂಸ್ಥೆಯಲ್ಲಿ ಪರಿಶೀಲನೆ

Webdunia
ಶನಿವಾರ, 19 ನವೆಂಬರ್ 2022 (17:53 IST)
ವೋಟರ್​ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಹಲಸೂರು ಗೇಟ್ ಇನ್ಸ್​ಪೆಕ್ಟರ್ ಚಿಲುಮೆ ಸಂಸ್ಥೆಯಲ್ಲಿದ್ದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಕಚೇರಿಯಲ್ಲಿದ್ದ ಕಂಪ್ಯೂಟರ್ ಸೇರಿ ಹಲವು ದಾಖಲೆಗಳನ್ನ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗ್ತಿದೆ. 10ಕ್ಕೂ ಹೆಚ್ಚು ಸಿಬ್ಬಂದಿ ಪರಿಶೀಲನೆಯಲ್ಲಿ ತೊಡಗಿದ್ದಾರೆ. ನಿನ್ನೆ ಟೆಕ್ನಿಕಲ್ ಟೀಂನಿಂದಲೂ ಕಚೇರಿಯಲ್ಲಿ ಪರಿಶೀಲನೆ ನಡೆಸಲಾಗಿದೆ. ಚಿಲುಮೆ ಸಂಸ್ಥೆಯ ನಿರ್ದೇಶಕಿ ಐಶ್ವರ್ಯಾರನ್ನು ವಿಚಾರಣೆ ನಡೆಸಲಾಗ್ತಿದೆ. ನಾಪತ್ತೆಯಾಗಿರೋ ಕೃಷ್ಣಪ್ಪ ರವಿಕುಮಾರ್​ಗಾಗಿ ತಲಾಶ್​ ನಡೆಸಲಾಗ್ತಿದೆ. ಸಂಸ್ಥೆಯ 20ಕ್ಕೂ ಹೆಚ್ಚು ಸಿಬ್ಬಂದಿಯನ್ನು ವಿಚಾರಣೆ ನಡೆಸ್ತಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments