Webdunia - Bharat's app for daily news and videos

Install App

ಕಲಾಸಿಪಾಳ್ಯ ಬಸ್‌ ನಿಲ್ದಾಣದಲ್ಲಿ ಪರಿಶೀಲನೆ

Webdunia
ಸೋಮವಾರ, 4 ಸೆಪ್ಟಂಬರ್ 2023 (14:20 IST)
ಬೆಂಗಳೂರಿನ ಕಲಾಸಿಪಾಳ್ಯ ಬಸ್ ಸ್ಟಾಂಡ್​​​ಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಧೀಡಿರ್ ಭೇಟಿ ನೀಡಿದ್ದಾರೆ..ಬಸ್ಟಾಂಡ್ ಸ್ಥಿತಿಗತಿ ,ಕಾರ್ಯನಿರ್ವಹಣೆ ಹಾಗೂ ಕಾಮಗಾರಿ ಕುರಿತು ಪರಿಶೀಲನೆ ನಡೆಸಿದ್ದಾರೆ.. ಅಲ್ಲದೇ ಬಸ್ ಸಂಚಾರ ಬಗ್ಗೆ ಕೂಡ‌ ಸಚಿವರು ಮಾಹಿತಿ ಪಡೆದುಕೊಂಡರು.. ಬಸ್ಟಾಂಡ್ ಮುಖಾಂತರ ಖಾಸಗಿ‌ ಬಸ್ ಸಂಚಾರ ,ಆಗಮನ ನಿರ್ಗಮನ ಬಗ್ಗೆ ಮಾಹಿತಿ ಪಡೆದುಕೊಂಡ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಂಪ್ ಸೊಕ್ಕು ಮುರಿಯಲು ಚೀನಾಗೆ ಬಂದಿಳಿದ ಪ್ರಧಾನಿ ಮೋದಿ

ಪಾಕ್‌ ಉಗ್ರರ ಪಾಲಿಗೆ GPS ಆಗಿದ್ದ ಖತರ್ನಾಕ್‌ ಉಗ್ರ ಬಾನು ಖಾನ್ ಎನ್‌ಕೌಂಟರ್‌ನಲ್ಲಿ ಉಡೀಶ್‌

ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ಎಂ.ಎ ಸಲೀಂ ನೇಮಕ

ಆಂಧ್ರಪ್ರದೇಶ: ಬಸ್‌ನಲ್ಲಿ ಸೀಟಿಗಾಗಿ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಇಬ್ಬರು

ಟ್ರಂಪ್ ಇನ್ನಿಲ್ಲ ಪೋಸ್ಟ್‌: ನಿಜವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಆಗಿದ್ದೇನು

ಮುಂದಿನ ಸುದ್ದಿ
Show comments