Webdunia - Bharat's app for daily news and videos

Install App

ಬಿಬಿಎಂಪಿ ಗುಣನಿಯಂತ್ರಣ ಪ್ರಯೋಗಾಲಯದ ಪರಿಶೀಲನೆ

Webdunia
ಶನಿವಾರ, 12 ಆಗಸ್ಟ್ 2023 (19:20 IST)
ಗುಣನಿಯಂತ್ರಣ ಪ್ರಯೋಗಾಲಯದ ಅಗ್ನಿ ಅವಘಡ ಪ್ರಕರಣ ಸಂಬಂಧ ಅಗ್ನಿಶಾಮಜ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು,ಗುಣನಿಯಂತ್ರಣ ಕೊಠಡಿ ಪರಿಶೀಲನೆಯನ್ನಅಗ್ನಿಶಾಮಕ ಇಲಾಖೆಯ ಡೈರೆಕ್ಟರ್ ಶಿವಶಂಕರ್ ನೇತೃತ್ವದಲ್ಲಿ ನಡೆಸ್ತಿದ್ದಾರೆ. ಅಲ್ಲದೇ ಅಗ್ನ ಅವಘಡ ಹೇಗೆ ಸಂಭವಿಸಿತ್ತು ಎಂಬುದರ ಬಗ್ಗೆ ಮಾಹಿತಿ ಕಲೆಹಾಕ್ತಿದ್ದಾರೆ.ಆಕಸ್ಮಿಕವಾಗಿ ನಡಿತ್ತಾ? ಅಥವಾ ಯಾರಾದ್ರು ಬೆಂಕಿ ಇಟ್ಟಿದ್ದರಾ? ಹೇಗೆ ಅಂತಾ ಪೊಲೀಸರು ತನಿಖೆ ಶುರುಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments