Webdunia - Bharat's app for daily news and videos

Install App

ಬಿಬಿಎಂಪಿ ಗುಣನಿಯಂತ್ರಣ ಪ್ರಯೋಗಾಲಯದ ಪರಿಶೀಲನೆ

Webdunia
ಶನಿವಾರ, 12 ಆಗಸ್ಟ್ 2023 (19:20 IST)
ಗುಣನಿಯಂತ್ರಣ ಪ್ರಯೋಗಾಲಯದ ಅಗ್ನಿ ಅವಘಡ ಪ್ರಕರಣ ಸಂಬಂಧ ಅಗ್ನಿಶಾಮಜ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು,ಗುಣನಿಯಂತ್ರಣ ಕೊಠಡಿ ಪರಿಶೀಲನೆಯನ್ನಅಗ್ನಿಶಾಮಕ ಇಲಾಖೆಯ ಡೈರೆಕ್ಟರ್ ಶಿವಶಂಕರ್ ನೇತೃತ್ವದಲ್ಲಿ ನಡೆಸ್ತಿದ್ದಾರೆ. ಅಲ್ಲದೇ ಅಗ್ನ ಅವಘಡ ಹೇಗೆ ಸಂಭವಿಸಿತ್ತು ಎಂಬುದರ ಬಗ್ಗೆ ಮಾಹಿತಿ ಕಲೆಹಾಕ್ತಿದ್ದಾರೆ.ಆಕಸ್ಮಿಕವಾಗಿ ನಡಿತ್ತಾ? ಅಥವಾ ಯಾರಾದ್ರು ಬೆಂಕಿ ಇಟ್ಟಿದ್ದರಾ? ಹೇಗೆ ಅಂತಾ ಪೊಲೀಸರು ತನಿಖೆ ಶುರುಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments