Webdunia - Bharat's app for daily news and videos

Install App

ಚೆಕ್ ಡ್ಯಾಂ ನಿರ್ಮಾಣ ಬಗ್ಗೆ ಪರಿಶೀಲನೆ

Webdunia
ಮಂಗಳವಾರ, 15 ಮಾರ್ಚ್ 2022 (19:18 IST)
ಕೋಲಾರ, ತುಮಕೂರು, ಚಿತ್ರದುರ್ಗ, ಹಾಸನ ಹಾಗೂ ಭಾಗಶಃ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಂತರ್ಜಲ 1200 ಅಡಿವರೆಗೂ ಕುಸಿತವಾಗಿದ್ದು, ಕುಣಿಗಲ್ ತಾಲೂಕಿನಲ್ಲಿ ಮಧ್ಯಮ ವಲಯಲ್ಲಿದೆ ಎಂದು ಶಾಸಕ ಡಾ. ಎಚ್.ಡಿ. ರಂಗನಾಥ್ ಅವರ ಪ್ರಶ್ನೆಗೆ ಸಚಿವ ಜೆ.ಸಿ. ಮಾಧುಸ್ವಾಮಿ ಉತ್ತರಿಸಿದರು. ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಅಂತರ್ಜಲ 750 ಅಡಿಯಿಂದ 1200 ಅಡಿ ಆಳದಲ್ಲಿ ಅಂತರ್ಜಲ ಲಭ್ಯವಾಗುತ್ತಿದೆ. ಚೆಕ್‍ಡ್ಯಾಮ್ ನಿರ್ಮಾಣ ಮಾಡುವ ಬಗ್ಗೆ ನೀರಾವರಿ ಇಲಾಖೆ ಕಾರ್ಯದರ್ಶಿ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಕಾವೇರಿ ನದಿನೀರು ಪ್ರಾಧಿಕಾರದಿಂದ ಅನುಮತಿ ಪಡೆಯಬೇಕಾಗಿರುವುದರಿಂದ ವಿಳಂಬವಾಗುತ್ತಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments