Webdunia - Bharat's app for daily news and videos

Install App

ಸಚಿವ ರಾಮಲಿಂಗ ರೆಡ್ಡಿ ಯಿಂದ ಇಂದಿರಾ ಕ್ಯಾಂಟೀನ್ ಪರಿಶೀಲನೆ

Webdunia
ಶುಕ್ರವಾರ, 26 ಮೇ 2023 (19:38 IST)
ರಾಜ್ಯದಲ್ಲಿ‌ ಮತ್ತೆ ಇಂದಿರಾ ಕ್ಯಾಂಟೀನ್ ಯೋಜನೆ ಪುನರಾರಂಭ ಗೊಂಡಿದೆ.  ಸಚಿವ ರಾಮಲಿಂಗ ರೆಡ್ಡಿ ಇಂದು ಬನ್ನಪ್ಪ ಪಾರ್ಕ್ ಹಡ್ಸನ್ ವೃತ್ತದ ಬಳಿಯ ಇಂದಿರಾ ಕ್ಯಾಂಟೀನ್ ಗೆ ಭೇಟಿ ನೀಡಿದ್ದು,ಕ್ಯಾಂಟೀನ್ ನ ಕಾರ್ಯ ನಿರ್ವಹಣೆ ಮತ್ತು ಆಹಾರ ವ್ಯವಸ್ಥೆ ಬಗ್ಗೆ ಪರಿಶೀಲನೆ ನಡೆಸಿದ್ದಾರೆ,ಇಂದಿರಾ ಕ್ಯಾಂಟೀನ್ ನಿಂದ ಬಡವರ ಹೊಟ್ಟೆ ತುಂಬಿದಂತಾಗಿದೆ, ಇಂದಿರಾ ಗಾಂಧಿ ಹೆಸರಿಟ್ಟಿರೋದು ಬಿ ಜೆ ಪಿ ಅವರಿಗೆ ಸಹಿಸೋಕೆ ಆಗ್ತಿಲ್ಲ, ಮೊದಲಿಗೆ ಇಂದಿರಾ ಕ್ಯಾಂಟೀನ್ ಹೆಸರಿಟ್ಟಿದ್ದು ನಮ್ಮ ಪಕ್ಷದಿಂದ ಬಿ ಜೆ ಪಿ ಗೆ ಹೋಗಿರುವ ಮಂತ್ರಿಗಳೇ, ಈಗ ಪ್ರಧಾನಿ ಮೋದಿ ಹೆಸರಲ್ಲಿ ಎಷ್ಟು ಸ್ಕೀಮ್ ಗಳಿವೆ ಅದನ್ನ ನಾವು ಯಾರಾದ್ರೂ ಬೇಡ ಅಂತೀವ ಅಂತ ಬಿಜೆಪಿ ವಿರುದ್ಧ ರಾಮಲಿಂಗ ರೆಡ್ಡಿ ಕಿಡಿ  ಕಾರಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

India Pakistan: ಶಾಂತಿ ಕಾಪಾಡಿ ಎಂದು ಸಲಹೆ ಕೊಟ್ಟ ಚೀನಾಗೆ ತಕ್ಕ ಉತ್ತರ ಕೊಟ್ಟ ಅಜಿತ್ ದೋವಲ್

ಮುಂದಿನ ಸುದ್ದಿ
Show comments