Webdunia - Bharat's app for daily news and videos

Install App

ಕಳ್ಳನ ಬಂಧನ ಮಾಡಿದ್ದಕ್ಕೆ ಇನ್ಸಪೆಕ್ಟರ್, ಪೊಲೀಸರಿಗೆ ಕ್ವಾರಂಟೈನ್

Webdunia
ಬುಧವಾರ, 20 ಮೇ 2020 (19:23 IST)
ಕಳ್ಳನೊಬ್ಬನನ್ನು ಬಂಧಿಸಿದ ಕಾರಣಕ್ಕಾಗಿ ಇನ್ಸಪೆಕ್ಟರ್ ಹಾಗೂ 15 ಪೊಲೀಸರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

ಕೊರೊನಾ ಪಾಸಿಟಿವ್ ಇದ್ದ ಕಳ್ಳನೊಬ್ಬ ಕಬ್ಬಿಣ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ. ಸ್ಥಳೀಯರು ಸಿಕ್ಕಿಬಿದ್ದ ಕಳ್ಳನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದರು.

ಬೆಂಗಳೂರಿನ ಹೆಬ್ಬಗೋಡಿ ಠಾಣೆಯ ಪೊಲೀಸರು ಕಳ್ಳನನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.
ಕಳ್ಳ ಪಾದರಾಯನಪುರದವನು ಎನ್ನುವ ವಿಷಯ ಗೊತ್ತಾಗುತ್ತಲೇ ಆತನ ವೈದ್ಯಕೀಯ ಪರೀಕ್ಷೆ ಮಾಡಿಸಲಾಯಿತು. ಆಗ ಕೊರೊನಾ ಇರೋದು ಗೊತ್ತಾಗಿದೆ.

ಕಳ್ಳನನ್ನು ಬಂಧಿಸಿರುವ ಪೊಲೀಸರಿಗೆ ಕೊರೊನಾ ಆತಂಕ ಶುರುವಾಗಿ, ಕ್ವಾರಂಟೈನ್ ಮಾಡಲಾಗಿದ್ದರೆ, ನ್ಯಾಯಾಧೀಶರಿಗೂ ಕಳ್ಳನಿಂದ ಕೊರೊನಾ ಆತಂಕ ಆರಂಭಗೊಂಡಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಧರ್ಮಸ್ಥಳ ವಿವಾದಕ್ಕೆ ಬಿಜೆಪಿ, ಆರ್ ಎಸ್ಎಸ್ ಕಾರಣ ಎಂದ ಬಿಕೆ ಹರಿಪ್ರಸಾದ್

ಕನ್ನಡವನ್ನು ಭುವನೇಶ್ವರಿ ಮಾಡಿ ದೌರ್ಜನ್ಯ ಮಾಡಿದ್ರಿ ಎಂದಿದ್ದ ಬಾನು ಮುಷ್ತಾಕ್

ಆರ್ ಎಸ್ಎಸ್ ಗೀತೆ ಹಾಡಿದ್ದಕ್ಕೆ ಡಿಕೆ ಶಿವಕುಮಾರ್ ಕ್ಷಮೆ ಕೇಳಬೇಕು: ಬಿಕೆ ಹರಿಪ್ರಸಾದ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments