Webdunia - Bharat's app for daily news and videos

Install App

ಕಳ್ಳನ ಬಂಧನ ಮಾಡಿದ್ದಕ್ಕೆ ಇನ್ಸಪೆಕ್ಟರ್, ಪೊಲೀಸರಿಗೆ ಕ್ವಾರಂಟೈನ್

Webdunia
ಬುಧವಾರ, 20 ಮೇ 2020 (19:23 IST)
ಕಳ್ಳನೊಬ್ಬನನ್ನು ಬಂಧಿಸಿದ ಕಾರಣಕ್ಕಾಗಿ ಇನ್ಸಪೆಕ್ಟರ್ ಹಾಗೂ 15 ಪೊಲೀಸರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.

ಕೊರೊನಾ ಪಾಸಿಟಿವ್ ಇದ್ದ ಕಳ್ಳನೊಬ್ಬ ಕಬ್ಬಿಣ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ. ಸ್ಥಳೀಯರು ಸಿಕ್ಕಿಬಿದ್ದ ಕಳ್ಳನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದರು.

ಬೆಂಗಳೂರಿನ ಹೆಬ್ಬಗೋಡಿ ಠಾಣೆಯ ಪೊಲೀಸರು ಕಳ್ಳನನ್ನು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.
ಕಳ್ಳ ಪಾದರಾಯನಪುರದವನು ಎನ್ನುವ ವಿಷಯ ಗೊತ್ತಾಗುತ್ತಲೇ ಆತನ ವೈದ್ಯಕೀಯ ಪರೀಕ್ಷೆ ಮಾಡಿಸಲಾಯಿತು. ಆಗ ಕೊರೊನಾ ಇರೋದು ಗೊತ್ತಾಗಿದೆ.

ಕಳ್ಳನನ್ನು ಬಂಧಿಸಿರುವ ಪೊಲೀಸರಿಗೆ ಕೊರೊನಾ ಆತಂಕ ಶುರುವಾಗಿ, ಕ್ವಾರಂಟೈನ್ ಮಾಡಲಾಗಿದ್ದರೆ, ನ್ಯಾಯಾಧೀಶರಿಗೂ ಕಳ್ಳನಿಂದ ಕೊರೊನಾ ಆತಂಕ ಆರಂಭಗೊಂಡಿದೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments