Webdunia - Bharat's app for daily news and videos

Install App

ಎಲೆಕ್ಟ್ರಾನಿಕ್ ವಾಕಿ ಟಾಕಿ ಕದ್ದಿರುವ ಸಂಬಂಧ ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್

Webdunia
ಭಾನುವಾರ, 3 ಅಕ್ಟೋಬರ್ 2021 (22:00 IST)
ಬೆಂಗಳೂರು: ಮಹಾನಗರದಲ್ಲಿ ಸೆ. 27 ರಂದು ಸೋಮವಾರ ಕೃಷಿ ಕಾಯ್ದೆ ವಿರೋಧಿಸಿ ಭಾರತ್ ಬಂದ್ ವೇಳೆ ಕಾರ್ಯನಿರ್ವಹಿಸುತ್ತಿರುವ ಇನ್ಸ್ ಪೆಕ್ಟರ್ ಒಬ್ಬರ ಎಲೆಕ್ಟ್ರಾನಿಕ್ ವಾಕಿ ಟಾಕಿ ಕದ್ದಿರುವ ಸಂಬಂಧ ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಬೆಂಗಳೂರಿನಲ್ಲಿ ಭಾರತ್ ಬಂದ್ ಗೆ ಕರೆ ನೀಡಲಾಗುತ್ತಿದೆ. ಈ ವೇಳೆ ಕರ್ತವ್ಯದಲ್ಲಿದ್ದ ಇನ್ಸ್ ಪೆಕ್ಟರ್ ಶಿವಕುಮಾರ್ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಮಯದಲ್ಲಿ ತಮ್ಮ ಬಳಿ ಇದ್ದ ಎಲೆಕ್ಟ್ರಾನಿಕ್ ವಾಕಿ ಟಾಕಿಯನ್ನು ಕಳೆದುಕೊಂಡಿದ್ದಾರೆ. 
ಟೌನ್ ಹಾಲ್ ಮುಂಭಾಗ ಹೆಚ್ಚಿನ ಸಂಖ್ಯೆಯಲ್ಲಿ ಸಂಘಟನೆಗಳು ಸೇರಿದ್ದವು. ರಸ್ತೆ ತಡೆಗೆ ಮುಂದಾದ ಸಂಘಟನೆಗಳ ಗುಂಪನ್ನು ತಡೆಯಲು ಮತ್ತು ಕಂಟ್ರೋಲ್ ರೂಮ್ ಗೆ ಮಾಹಿತಿ ನೀಡುವುದು, ಬೆಲ್ಟ್ ಗೆ ಸಿಕ್ಕಿದ ವಾಕಿಟಾಕಿ ತೆಗೆಯುವಿಕೆ ಮಂದಾದಾಗ ವಾಕಿಟಾಕಿ ಕಳವಳಗೊಳ್ಳುವುದು ಇನ್ಸ್ ಪೆಕ್ಟರ್ ಶಿವಕುಮಾರ್ ಗೆ ಗೊತ್ತಾಗಿದೆ. ಅಷ್ಟರಲ್ಲಿ ಕಳ್ಳ ತನ್ನ ಕೈ ಚಳಕ ತೋರಿಸಿದ್ದ. 
ಸದ್ಯ ಈ ಕುರಿತು ಇನ್ಸ್ ಪೆಕ್ಟರ್ ಶಿವಕುಮಾರ್ ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ ಐಆರ್ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೆಳೆಯ ಮೋದಿಗಾಗಿ ಕಾರಿನಲ್ಲೇ 10ನಿಮಿಷ ಕಾದು ಕುಳಿತ ರಷ್ಯಾ ಅಧ್ಯಜ್ಷ ಪುಟಿನ್

ಶೀಘ್ರದಲ್ಲೇ ಬಿಜೆಪಿ ವಿರುದ್ಧ ಹೈಡ್ರೋಜನ್ ಬಾಂಬ್ ಸಿಡಿಸುತ್ತೇವೆ: ರಾಹುಲ್ ಗಾಂಧಿ

ಧರ್ಮಸ್ಥಳ ಸೌಜನ್ಯ ಮನೆಗೆ ಭೇಟಿ ನೀಡಲು ಮುಂದಾದ ಬಿಜೆಪಿ ನಾಯಕರು

ಕೇರಳ ಯೂಟ್ಯೂಬರ್ ಶಾಜನ್ ಹತ್ಯೆಗೆ ಯತ್ನ, ಬೆಂಗಳೂರಿನಲ್ಲಿ ಆರೋಪಿಗಳು ಪೊಲೀಸ್‌ ವಶಕ್ಕೆ

ಬಿಜೆಪಿಯ ಯಾತ್ರೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments