Webdunia - Bharat's app for daily news and videos

Install App

ರಾಜಸ್ಥಾನಿ ವರ್ತಕರ ವಿರುದ್ಧ ಸ್ಥಳೀಯ ವರ್ತಕರ ದಿಢೀರ್ ಪ್ರತಿಭಟನೆ

Webdunia
ಶನಿವಾರ, 2 ಫೆಬ್ರವರಿ 2019 (18:52 IST)
ರಾಜಸ್ಥಾನಿ ವರ್ತಕರ ವಿರುದ್ಧ ಸ್ಥಳೀಯ ವರ್ತಕರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಈ ಪ್ರತಿಭಟನೆ ನಡೆದಿದೆ. ಚಿಂಚಲಿ ಪಟ್ಟಣದ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ.

ರಾಜಸ್ಥಾನಿ ವರ್ತಕರು ಚಿಂಚಲಿ ಪಟ್ಟಣದಲ್ಲಿ ಅಂಗಡಿ ತೆರೆಯಲು ವಿರೋಧ ವ್ಯಕ್ತಪಡಿಸಿ ಈ ಪ್ರತಿಭಟನೆ ನಡೆಸಲಾಗಿದೆ.
ಸ್ಥಳೀಯ ವ್ಯಾಪಾರಿಗಳು, ಕಿರಾಣಿ ಅಂಗಡಿ ಮಾಲೀಕರಿಂದ ವಿರೋಧ ವ್ಯಕ್ತವಾಗಿದೆ. ಯಾವುದೇ ಕಾರಣಕ್ಕೂ ರಾಜಸ್ಥಾನಿ ವ್ಯಾಪಾರಸ್ಥರನ್ನು ಒಳಗೆ ಬಿಡದಿರಲು ಪಟ್ಟು ಹಿಡಿದರು.

ಆಗ ಪ್ರತಿಭಟನೆಗೆ ಕೆಲವು ಸ್ಥಳೀಯರಿಂದಲೇ ಆಕ್ರೋಶ ವ್ಯಕ್ತವಾಯಿತು. ರಾಜಸ್ಥಾನಿ ವ್ಯಾಪಾರಸ್ಥರು ಇಲ್ಲಿಗೆ ಬಂದರೆ ಎನು ತೊಂದರೆ? ಎಂದು ಕೆಲವು ಸ್ಥಳೀಯರು ಪ್ರಶ್ನೆ ಮಾಡಿದರು.

ರಾಜಸ್ಥಾನಿ ವ್ಯಾಪಾರಸ್ಥರ ಕುರಿತು ಸ್ಥಳೀಯರಲ್ಲಿ ಒಮ್ಮತ ಮೂಡುವಲ್ಲಿ ವಿಫಲವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments