Webdunia - Bharat's app for daily news and videos

Install App

ರಾಜಸ್ಥಾನಿ ವರ್ತಕರ ವಿರುದ್ಧ ಸ್ಥಳೀಯ ವರ್ತಕರ ದಿಢೀರ್ ಪ್ರತಿಭಟನೆ

Webdunia
ಶನಿವಾರ, 2 ಫೆಬ್ರವರಿ 2019 (18:52 IST)
ರಾಜಸ್ಥಾನಿ ವರ್ತಕರ ವಿರುದ್ಧ ಸ್ಥಳೀಯ ವರ್ತಕರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ಈ ಪ್ರತಿಭಟನೆ ನಡೆದಿದೆ. ಚಿಂಚಲಿ ಪಟ್ಟಣದ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ.

ರಾಜಸ್ಥಾನಿ ವರ್ತಕರು ಚಿಂಚಲಿ ಪಟ್ಟಣದಲ್ಲಿ ಅಂಗಡಿ ತೆರೆಯಲು ವಿರೋಧ ವ್ಯಕ್ತಪಡಿಸಿ ಈ ಪ್ರತಿಭಟನೆ ನಡೆಸಲಾಗಿದೆ.
ಸ್ಥಳೀಯ ವ್ಯಾಪಾರಿಗಳು, ಕಿರಾಣಿ ಅಂಗಡಿ ಮಾಲೀಕರಿಂದ ವಿರೋಧ ವ್ಯಕ್ತವಾಗಿದೆ. ಯಾವುದೇ ಕಾರಣಕ್ಕೂ ರಾಜಸ್ಥಾನಿ ವ್ಯಾಪಾರಸ್ಥರನ್ನು ಒಳಗೆ ಬಿಡದಿರಲು ಪಟ್ಟು ಹಿಡಿದರು.

ಆಗ ಪ್ರತಿಭಟನೆಗೆ ಕೆಲವು ಸ್ಥಳೀಯರಿಂದಲೇ ಆಕ್ರೋಶ ವ್ಯಕ್ತವಾಯಿತು. ರಾಜಸ್ಥಾನಿ ವ್ಯಾಪಾರಸ್ಥರು ಇಲ್ಲಿಗೆ ಬಂದರೆ ಎನು ತೊಂದರೆ? ಎಂದು ಕೆಲವು ಸ್ಥಳೀಯರು ಪ್ರಶ್ನೆ ಮಾಡಿದರು.

ರಾಜಸ್ಥಾನಿ ವ್ಯಾಪಾರಸ್ಥರ ಕುರಿತು ಸ್ಥಳೀಯರಲ್ಲಿ ಒಮ್ಮತ ಮೂಡುವಲ್ಲಿ ವಿಫಲವಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸೇರಿ 5 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ, ಇಲ್ಲಿದೆ ಡೀಟೆಲ್ಸ್‌

ಮುಂಬೈ: ಆಕಾಸ ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಕಾರ್ಗೋ ಟ್ರಕ್‌

ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಪುತ್ತೂರು ಬಿಜೆಪಿ ನಾಯಕನ ಪುತ್ರನ ಪ್ರಕರಣದಲ್ಲಿ ಮೌನವೇಕೆ: ಪ್ರಿಯಾಂಕ್ ಖರ್ಗೆ

ತಮಿಳುನಾಡು, 30 ವರ್ಷಗಳಿಂದ ಬೇಕಾಗಿದ್ದ ಮೋಸ್ಟ್ ವಾಟೆಂಡ್‌ ಭಯೋತ್ಪಾದಕರ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಲಿಂಗರಾಜ್ ಬಂಧನವಾಗುತ್ತಿದ್ದ ಹಾಗೇ ಪಕ್ಷದಿಂದ ಉಚ್ಚಾಟನೆ

ಮುಂದಿನ ಸುದ್ದಿ
Show comments