Daily Horoscope

ಹಂಪಿ ಎಕ್ಸಪ್ರೆಸ್ ರೈಲು ಮಾರ್ಗ ಬದಲು: ನೀಟ್ ಎಕ್ಸಾಮ್ ವಿದ್ಯಾರ್ಥಿಗಳ ಪರದಾಟ

Webdunia
ಭಾನುವಾರ, 5 ಮೇ 2019 (16:55 IST)
ಹಂಪಿ ಎಕ್ಸ್ ಪ್ರೆಸ್ ರೈಲು ಮಾರ್ಗ ಬದಲಾವಣೆ ಮಾಡಿರೋದು ನೀಟ್ ಎಕ್ಸಾಮ್ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಗಳ ಪರದಾಟಕ್ಕೆ ಕಾರಣವಾಗಿದೆ.

ಉತ್ತರ ಕರ್ನಾಟಕ ಭಾಗದ ನೂರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬೆಂಗಳೂರಿಗೆ ತೆರಳುತ್ತಿದ್ರು. ಮಾರ್ಗ ಬದಲಾವಣೆಯಿಂದ ತಡವಾಗಿದೆ ಹಂಪಿ ಎಕ್ಸ್ ಪ್ರೆಸ್ ರೈಲು. ಬೆಳಗ್ಗೆ ಆರು ಗಂಟೆಗೆ ಬೆಂಗಳೂರು ತಲುಪಬೇಕಿತ್ತು. ಗಂಡ್ಕಲ್ , ಅನಂತಪುರ, ಪೆನುಗೊಂಡ ಮಾರ್ಗವಾಗಿ ಬೆಂಗಳೂರು ತಲುಪಬೇಕಿತ್ತು. ಚಿಕ್ಕಜಾಜೂರು, ಬೀರೂರು ಅರಸಿಕೆರೆ ಮಾರ್ಗವಾಗಿ ಬರುತ್ತಿರುವ ರೈಲು, ದಿಢೀರ್ ಬದಲಾವಣೆಯಿಂದ ಮಾರ್ಗ ಮದ್ಯೆ ಕ್ರಾಸಿಂಗ್ ಗಳಿಂದ ಅಡಚಣೆಯುಂಟಾಗಿದೆ.

ರೈಲಿನಲ್ಲಿ ಪಯಣಿಸಿದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗುವುದೇ ಅನುಮಾನ ಎನ್ನುತ್ತಿದ್ದರು. ರೈಲ್ವೇ ಅಧಿಕಾರಿಗಳ ಯಡವಟ್ಟಿನಿಂದ ವಿಧ್ಯಾರ್ಥಿಗಳ ಭವಿಷ್ಯ ಅತಂತ್ರವಾಗುವಂತಾಗಿದೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments