Webdunia - Bharat's app for daily news and videos

Install App

ಹಂಪಿ ಎಕ್ಸಪ್ರೆಸ್ ರೈಲು ಮಾರ್ಗ ಬದಲು: ನೀಟ್ ಎಕ್ಸಾಮ್ ವಿದ್ಯಾರ್ಥಿಗಳ ಪರದಾಟ

Webdunia
ಭಾನುವಾರ, 5 ಮೇ 2019 (16:55 IST)
ಹಂಪಿ ಎಕ್ಸ್ ಪ್ರೆಸ್ ರೈಲು ಮಾರ್ಗ ಬದಲಾವಣೆ ಮಾಡಿರೋದು ನೀಟ್ ಎಕ್ಸಾಮ್ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಗಳ ಪರದಾಟಕ್ಕೆ ಕಾರಣವಾಗಿದೆ.

ಉತ್ತರ ಕರ್ನಾಟಕ ಭಾಗದ ನೂರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಬೆಂಗಳೂರಿಗೆ ತೆರಳುತ್ತಿದ್ರು. ಮಾರ್ಗ ಬದಲಾವಣೆಯಿಂದ ತಡವಾಗಿದೆ ಹಂಪಿ ಎಕ್ಸ್ ಪ್ರೆಸ್ ರೈಲು. ಬೆಳಗ್ಗೆ ಆರು ಗಂಟೆಗೆ ಬೆಂಗಳೂರು ತಲುಪಬೇಕಿತ್ತು. ಗಂಡ್ಕಲ್ , ಅನಂತಪುರ, ಪೆನುಗೊಂಡ ಮಾರ್ಗವಾಗಿ ಬೆಂಗಳೂರು ತಲುಪಬೇಕಿತ್ತು. ಚಿಕ್ಕಜಾಜೂರು, ಬೀರೂರು ಅರಸಿಕೆರೆ ಮಾರ್ಗವಾಗಿ ಬರುತ್ತಿರುವ ರೈಲು, ದಿಢೀರ್ ಬದಲಾವಣೆಯಿಂದ ಮಾರ್ಗ ಮದ್ಯೆ ಕ್ರಾಸಿಂಗ್ ಗಳಿಂದ ಅಡಚಣೆಯುಂಟಾಗಿದೆ.

ರೈಲಿನಲ್ಲಿ ಪಯಣಿಸಿದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗುವುದೇ ಅನುಮಾನ ಎನ್ನುತ್ತಿದ್ದರು. ರೈಲ್ವೇ ಅಧಿಕಾರಿಗಳ ಯಡವಟ್ಟಿನಿಂದ ವಿಧ್ಯಾರ್ಥಿಗಳ ಭವಿಷ್ಯ ಅತಂತ್ರವಾಗುವಂತಾಗಿದೆ.  

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments