Webdunia - Bharat's app for daily news and videos

Install App

ವಿಶ್ವವಿದ್ಯಾಲಯದಲ್ಲಿ ಮೂರ್ತಿಯೇ ಬದಲು?

Webdunia
ಮಂಗಳವಾರ, 7 ಮೇ 2019 (21:06 IST)
ಪ್ರತಿಷ್ಠಿತ ವಿಶ್ವವಿದ್ಯಾಲಯವೊಂದರಲ್ಲಿನ ಮೂರ್ತಿ ತೆರವು ಈಗ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸರಸ್ವತಿ ಮೂರ್ತಿ ತೆರವು ಮಾಡಿ ಬುದ್ಧನ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಈ ವಿಚಾರ ಹಾಗೂ ಈ ಬಗ್ಗೆ ಡಿಜಿಗೆ ವರದಿ ಕೇಳಿದ್ದೇನೆ. ಹೀಗಂತ ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಯಾವುದೇ ಮೂರ್ತಿ ತೆಗೆದು ಬೇರೆ ಮೂರ್ತಿ ಸ್ಥಾಪನೆ ಮಾಡೋದು ಸರಿಯಲ್ಲ. ಸರಸ್ವತಿ, ಬುದ್ಧ ಎಲ್ಲರ ಮೇಲು ಗೌರವ ಇದೆ.

ಹಾಗಂತ ಮೂರ್ತಿ ತೆಗೆದು ಹೊಸ ಮೂರ್ತಿ ಸ್ಥಾಪನೆ ಮಾಡೋದು ಸರಿಯಲ್ಲ ಎಂದರು. ಡಿಜಿಗೆ ಈ ಬಗ್ಗೆ ಸೂಚನೆ ನೀಡಿದ್ದೇನೆ. ಮೊದಲಿನಂತೆ ಪರಿಸ್ಥಿತಿ ಇರಲು ಸೂಚನೆ ನೀಡಿದ್ದೇನೆ ಅಂತ ಹೇಳಿದ್ದಾರೆ ಗೃಹ ಸಚಿವ ಎಂ.ಬಿ. ಪಾಟೀಲ್. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments