ವಿಶ್ವವಿದ್ಯಾಲಯದಲ್ಲಿ ಮೂರ್ತಿಯೇ ಬದಲು?

Webdunia
ಮಂಗಳವಾರ, 7 ಮೇ 2019 (21:06 IST)
ಪ್ರತಿಷ್ಠಿತ ವಿಶ್ವವಿದ್ಯಾಲಯವೊಂದರಲ್ಲಿನ ಮೂರ್ತಿ ತೆರವು ಈಗ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸರಸ್ವತಿ ಮೂರ್ತಿ ತೆರವು ಮಾಡಿ ಬುದ್ಧನ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಈ ವಿಚಾರ ಹಾಗೂ ಈ ಬಗ್ಗೆ ಡಿಜಿಗೆ ವರದಿ ಕೇಳಿದ್ದೇನೆ. ಹೀಗಂತ ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಯಾವುದೇ ಮೂರ್ತಿ ತೆಗೆದು ಬೇರೆ ಮೂರ್ತಿ ಸ್ಥಾಪನೆ ಮಾಡೋದು ಸರಿಯಲ್ಲ. ಸರಸ್ವತಿ, ಬುದ್ಧ ಎಲ್ಲರ ಮೇಲು ಗೌರವ ಇದೆ.

ಹಾಗಂತ ಮೂರ್ತಿ ತೆಗೆದು ಹೊಸ ಮೂರ್ತಿ ಸ್ಥಾಪನೆ ಮಾಡೋದು ಸರಿಯಲ್ಲ ಎಂದರು. ಡಿಜಿಗೆ ಈ ಬಗ್ಗೆ ಸೂಚನೆ ನೀಡಿದ್ದೇನೆ. ಮೊದಲಿನಂತೆ ಪರಿಸ್ಥಿತಿ ಇರಲು ಸೂಚನೆ ನೀಡಿದ್ದೇನೆ ಅಂತ ಹೇಳಿದ್ದಾರೆ ಗೃಹ ಸಚಿವ ಎಂ.ಬಿ. ಪಾಟೀಲ್. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments