Webdunia - Bharat's app for daily news and videos

Install App

ಟಿಇಟಿ ಪರೀಕ್ಷಾ ಕೇಂದ್ರ ಬದಲು: ಸಂಕಷ್ಟಕ್ಕೆ ಸಿಲುಕಿದ ಅಭ್ಯರ್ಥಿಗಳು

Webdunia
ಸೋಮವಾರ, 7 ನವೆಂಬರ್ 2022 (08:11 IST)
ಕಲಬುರಗಿ : ಕೊನೆಯ ಕ್ಷಣದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ ಪರೀಕ್ಷಾ ಕೇಂದ್ರ ಬದಲಾವಣೆಯಿಂದಾಗಿ ಅಭ್ಯರ್ಥಿಗಳು ಸಂಕಷ್ಟಕ್ಕೆ ಸಿಲುಕಿ, ಪರದಾಡಿದ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.

ಅಭ್ಯರ್ಥಿಗಳ ಹಾಲ್ ಟಿಕೆಟ್ನಲ್ಲಿ ಪರೀಕ್ಷಾ ಕೇಂದ್ರವಾಗಿ ನಗರದ ಹಳೆ ಜೇವರ್ಗಿ ರಸ್ತೆಯಲ್ಲಿರುವ ಜೀವನ್ ಪ್ರಕಾಶ್ ಶಾಲೆಯ ಹೆಸರು ಇದೆ.

ಈ ಸ್ಥಳಕ್ಕೆ ಬಂದು ಪರೀಕ್ಷಾ ಕೇಂದ್ರದ ಹುಡುಕಾಟ ನಡೆಸಿದಾಗ ಜೀವನಪ್ರಕಾಶ್ ಶಾಲೆಯ ಪರೀಕ್ಷಾ ಕೇಂದ್ರ ಬದಲಾಗಿರುವುದು ಗೊತ್ತಾಗಿದೆ. ಅದನ್ನು ಕಂಡು ಅಭ್ಯರ್ಥಿಗಳು ಶಾಕ್ ಆಗಿದ್ದಾರೆ. ಬೇರೆ ಪರೀಕ್ಷಾ ಕೇಂದ್ರ ಹುಡುಕಾಟಕ್ಕೆ ಪರದಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

ಸಾಧನಾ ಸಮಾವೇಶ ನಡೆಸುತ್ತಿರುವ ಸಿದ್ದರಾಮಯ್ಯಗೆ 17 ಪ್ರಶ್ನೆ ಹಾಕಿದ ಆರ್ ಅಶೋಕ್

ನಾಲ್ವಡಿ ಕೃಷ್ಣರಾಜ ಒಡೆಯರ್ ನಂತರ ಮೈಸೂರನ್ನು ಅಭಿವೃದ್ಧಿಸಿದ್ದೆ ಸಿದ್ದರಾಮಯ್ಯ: ಎಚ್ ಸಿ ಮಹದೇವಪ್ಪ

Viral video: ಕಂಪನಿ ಎಚ್ ಆರ್ ಜೊತೆ ಅಫೇರ್: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಇಒ

ಸಿದ್ದರಾಮಯ್ಯನವರ ಕುರ್ಚಿ ಅಲ್ಲಾಡಿದಾಗ ಸಾಧನಾ ಸಮಾವೇಶ: ವಿಜಯೇಂದ್ರ

ಮುಂದಿನ ಸುದ್ದಿ
Show comments